| |

ಶಾಂತಿಧೂತ !?

ಮೊಹಮ್ಮದ್ ಎಂಬ ವ್ಯಕ್ತಿಯನ್ನು ವಿವಿಧ ವೇದಿಕೆಗಳಲ್ಲಿ ವಿಶ್ವಮಾನವನಂತೆ ಹೊಗಳಲಾಗುತ್ತದೆ. ಪಾಪ ಹೊಗಳಲಿ ಯಾರು ಬೇಡ ಅಂದಿದ್ದು. ಆದರೆ ನಿಜಕ್ಕೂ ಆ ವ್ಯಕ್ತಿಯಲ್ಲಿ ಅದಕ್ಕೆ ತಕ್ಕ ಗುಣಗಳಿದ್ದವೇ ? ಎನ್ನುವುದು ಪ್ರಶ್ನೆ.

ತನ್ನ 40ನೇ ವಯಸ್ಸಿನಲ್ಲಿ ತಾನು ಪ್ರವಾದಿ ಅಂತಾ ಘೋಷಿಸಿಕೊಂಡ. ಆದರೆ ಅದಾದ 13 ವರ್ಷಗಳ ನಂತರವೂ ಮೆಕ್ಕಾದಲ್ಲಿ ಆತನ ಮತದಲ್ಲಿ ಇದ್ದವರು ಕೇವಲ 150 ಹಿಂಬಾಲಕರು ಮಾತ್ರ.

ಯಾವಾಗ ಮೆಕ್ಕಾ ತೊರೆದು ಮದಿನಾಕ್ಕೆ ಪಲಾಯನ(ಹಿಜೀರಾ) ಮಾಡಿದನೋ ಅಲ್ಲಿಂದ ರಕ್ತ ಚರಿತ್ರೆ ಪ್ರಾರಂಭವಾಯಿತು. ಮದಿನಾದಲ್ಲಿ ಮಕ್ಕಾದಲ್ಲಿದ್ದಂತಹ ವಿರೋಧಗಳಾವೂ ಇರಲಿಲ್ಲ. ಮುಂದಿನ 9 ವರ್ಷಗಳೂ ಪ್ರತಿ 6 ವಾರಗಳಿಗೊಮ್ಮೆ ಕದನ, ಕಲಹ, ರಕ್ತಪಾತ.

ಆತ ಸಾಯುವ ಸಮಯಕ್ಕೆ ಪ್ರತಿ ಅರಬ್ಬಿ ಮನುಷ್ಯ ಮುಸ್ಲೀಮನಾಗಿದ್ದ. ಕುರಾನಿನ ಮದೀನಾ ಸೂರಗಳನ್ನು, ಮೆಕ್ಕಾ ಸೂರಗಳನ್ನು ಪರಿಶೀಲಿಸಿ ನೋಡಿದರೆ ಅದರ ಹಿಂದೆ ಬದಲಾದ ವಿವಿಧ ಭಾವಗಳು ಗೊತ್ತಾಗುತ್ತವೆ.

Loading

Similar Posts

  • |

    ಶರಿಯಾ; ದೈವೀಕ ಕಾನೂನು

    ಅಪರಾಧಿಗಳ ಕೈಕಾಲು, ತಲೆಗಳನ್ನು ಕತ್ತರಿಸುವಂತ ಶರಿಯಾ ಕಾನೂನು ಸೌದಿ ಅರೇಬಿಯಾದಲ್ಲಿ ಜಾರಿಯಲ್ಲಿದೆ. ಅಪಾರಾಧಿಗಳನ್ನು ಇಂತಕ ಶಿಕ್ಷೆಗೆ ಒಳಪಡಿಸುವ ಹೃದಯ ವಿದ್ರಾವಕ ಘಟನೆಗಳನ್ನು ಸೌದಿ ರಾಜವಂಶದ ಮಹಿಳೆ ತನ್ನ “desert royal” ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾಳೆ. ಅಪರಾಧಿಗಳ ಕೈಕಾ’ಲು ತಲೆಗಳನ್ನು ಕಡಿಯುವುದಕ್ಕೆ ಒಬ್ಬ ನುರಿತ ತಲೆ ಕಡಿಯುವವನನ್ನು(swordsman) ಆಯ್ಕೆ ಮಾಡಿರುತ್ತಾರೆ. ಆತನ ಹೆಸರೇ “ಸಯೀದ್ ಅಲ್ ಸಯಾಫ್(saeed al sayaf)” ಈತನಿಗೆ ಸೌದಿ ಸರಕಾರವೇ ಸೂಕ್ತ ಶಿಕ್ಷಣ, ತರಬೇತಿ, ಹರಿತವಾದ ಖಡ್ಗ ನೀಡಿ ಸಹಾಯ ಮಾಡುತ್ತದೆ. ಈತನೋ ಎಷ್ಟು ನಿರ್ಧಯಿಯಾಗಿದ್ದನೆಂದರೆ…

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 1

    ಪ್ರವಾದಿ ಮಹಮ್ಮದ್ ಸಲ್ಲಲ್ಲಾಹುವು ಇಸ್ಲಾಂ ಎಂಬ ಈ ಮತವನ್ನು ಪಂಥವನ್ನು ಜಗತ್ತಿಗೆ ತರುವ ಮೊದಲಿನ ಈ ಇಡೀ ಮನುಷ್ಯಕುಲದ ಇಸ್ಲಾಂ ಪೂರ್ವ ಯುಗವನ್ನು “ಮೂರ್ಖರ ಕಾಲಾವಧಿ” ಎಂದು ಮಹಮ್ಮದೀಯರು ಕರೆಯುತ್ತಾರೆ – ಜಮಾನಾ ಜಾಹೀಲಿಯತ್ ಎ೦ದು ಅದರ ಹೆಸರು! ಆದರೆ ವಾಸ್ತವ ಸಾಕಷ್ಟು ಭವ್ಯವಾಗಿಯೇ ಇತ್ತು ಅವರಲ್ಲೂ ಅರೇಬಿಯಾದ ಹೊರಗೆ. ಮಹಮ್ಮದ್ ಬಂದ ನಂತರ ಏನಾಯ್ತು ನೋಡೋಣ. ಪ್ರವಾದಿ ಮಹಮ್ಮದನು ರಂಗಕ್ಕೆ ಬರುವ ಮೊದಲು ಏಳನೇ ಶತಮಾನದ ಅರೇಬಿಯಾದಲ್ಲಿ ಕಾವ್ಯ ಕವಿತೆಗಳ ರಚನೆ ಮತ್ತು ಅವುಗಳನ್ನು ಭಾವ…

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 3

    ಆಸ್ಮಾ ಬಿಂತ್ ಮರ್ವಾನ್ ಳ ಧಾರುಣ ಹತ್ಯೆಗೆ ಸುಪಾರಿ. ಮದೀನಾದಲ್ಲಿದ್ದಾಗ ಮಹಮ್ಮದನ ಅರೇಬಿಕ್ ಆಯತುಗಳ ಅಪದ್ಧಗಳನ್ನು ಟೀಕಿಸಿ ಕವಿತೆಗಳನ್ನು ರಚಿಸಿದ್ದ ಹೆಣ್ಣುಮಗಳು ಆಸ್ಮಾ ಬಿಂತ್ ಮರ್ವಾನ್. ಐದು ಜನ ಮಕ್ಕಳ ತಾಯಿಯಾಗಿದ್ದ ಆಕೆಗೆ ಇನ್ನೂ ಎದೆಹಾಲು ಕುಡಿಯುತ್ತಿದ್ದ ಹಸುಗೂಸು ಸಹಾ ಇತ್ತು. ಬದರ್ ನ ಯುದ್ಧದಲ್ಲಿ ಈ ಆಸ್ಮಾಳ ಕೆಲವು ಸಂಬಂಧಿಗಳೂ ಸಹಾ ಸತ್ತು ಮತ್ತು ಕೆಲವರು ಗಾಯಗೊಂಡಿದ್ದರು. ಮಹಮ್ಮದ್ , ಅವನ ಅನುಚರರು, ಇಸ್ಲಾಂ, ಅದರ ಬೋಧನೆಗಳು, ಮತ್ತು ಮೇಲಾಗಿ ಸ್ಥಳೀಯನೇ ಅಲ್ಲದ ಮಹಮ್ಮದ್ ಮಕ್ಕಾದಿಂದ…

  • |

    ಇಸ್ಲಾಮಿನಲ್ಲಿ ವರ್ಣಬೇಧ ಮತ್ಸರ

    ವರ್ಣಭೇದ ಮತ್ಸರದ Ishaq:243 “I heard the Apostle say: ‘Whoever wants to see Satan should look at Nabtal!’ He was a black man with long flowing hair, inflamed eyes, and dark ruddy cheeks…. Allah sent down concerning him: ‘To those who annoy the Prophet there is a painful doom.” [9:61] “Gabriel came to Muhammad and said,…

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 2

    ಅಬುಲ್ ಬುಖ್ತಾರಿ ಎಂಬುವ ಕರುಣಾಮಯಿಯ ಕೊಲೆ: ಕೊಟ್ಟು ಕಿತ್ತುಕೊಳ್ಳುವ ಕಲೆ. ಅಬುಲ್ ಬುಖ್ತಾರಿ ಎಂಬ ಮೆಕ್ಕಾದ ಕುರೇಶಿ ಸಹಾ ಸೆರೆಯಾಳುಗಳಲ್ಲಿ ಒಬ್ಬ. ಮೆಕ್ಕಾದಲ್ಲಿದ್ದಾಗ ಮಹಮ್ಮದನು ತನ್ನ ಅ’ವಹೇಳನಕಾರಿ ಮಾತುಗಳಿಂದ ಉಳಿದ ಕುರೇಶಿಗಳನ್ನು ಕೆರಳಿಸಿದ್ದನಷ್ಟೇ. ಅವರು ಮಹಮ್ಮದನ ಮೇಲೆ ಕ್ರೋಧಿತರಾಗಿದ್ದಾಗ ತನ್ನ ಚಿಕ್ಕಪ್ಪನಾದ ಅಬು ತಾಲಿಬನ ಮನೆಯಲ್ಲಿ ಮಹಮ್ಮದ್ ರಕ್ಷಣೆ ಪಡೆದಿದ್ದ. ಆ ಸಮಯದಲ್ಲಿ ಈ ಅಬುಲ್ ಬುಖ್ತಾರಿಮಹಮ್ಮದನನ್ನು ಕರುಣೆಯಿಂದ ಕಂಡು ಉಪಚರಿಸಿದ್ದನು. ಅದನ್ನು ನೆನಪಿಸಿಕೊಂಡವನಂತೆ ಮಹಮ್ಮದ್ ಅವನನ್ನು ಬಿಡುಗಡೆ ಮಾಡಬೇಕೆಂದು ಹೇಳಿದನು. ಆದರೆ ಆತನ ಜತೆಗಿದ್ದ ಅವನ…

Leave a Reply

Your email address will not be published. Required fields are marked *