ಕುರಾನ್ 2.223 ರ ವ್ಯಾಖ್ಯಾನ

ವಿಗ್ರಹಾರಾಧಕರಾಗಿದ್ದ ಅನ್ಸಾರ್‌ಗಳು(ಮದೀನಾದ ಪೈಗಂಬರ್ ಅನುಯಾಯಿಗಳು) ಮತ್ತು ಅಹ್ಲುಲ್‌ ಕಿತಾಬ್‌ಗಳಾದ ಯಹೂದರು ಜೊತೆಯಾಗಿ ಮದಿನಾದಲ್ಲಿ ವಾಸಿಸುತ್ತಿದ್ದರು. ಯಹೂದರು ತಮಗಿಂತ ಹೆಚ್ಚಿನ ಜ್ಞಾನವನ್ನು ಹೊಂದಿದ್ದಾರೆಂದು ಅನ್ಸಾರ್‌ಗಳು ನಂಬಿದ್ದರು. ಹಾಗಾಗಿ ಅವರ ಅನೇಕ ಆಚಾರ ವಿಚಾರಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಿದ್ದರು. ಯಹೂದಿಯರ ಪ್ರಕಾರ ಪತ್ನಿಯರನ್ನು ಅವಳ ಯೋನಿಗೆ ಅವಳ ಹಿಂಭಾಗದಿಂದ(dogy style ನಲ್ಲಿ) ಸಂಭೋಗಿಸಿದರೆ ಮೆಳ್ಳೆಗಣ್ಣಿನ ಮಗು ಹುಟ್ಟುತ್ತದೆ ಎಂಬ ನಂಬಿಕೆ ಹೊಂದಿದ್ದರು. ಹಾಗಾಗಿ ಒಂದು ಕೋನದಿಂದ ಮಾತ್ರ ಸಂಭೋಗಿಸುತಿದ್ದರು. ಅಂದರೆ ಆಕೆಯನ್ನು ಅಂಗಾತಮಲಗಿಸಿ ಆಕೆಯನ್ನು ಸಂಪೂರ್ಣ ಮರೆಮಾಚುವ ವಿಧದಲ್ಲಿ ಆಕೆಯ ಮೇಲೆ ಮಲಗಿ ಸಂಭೋಗಿಸಲಾಗುತಿತ್ತು. ಅನ್ಸಾರ್‌ಗಳು ಇದನ್ನೇ ಅನುಸರಿಸಿದ್ದರು.

ಆದರೆ ಮೆಕ್ಕಾದ ಕುರೈಶೀಗಳು ತಮ್ಮ ಪತ್ನಿಯರನ್ನು ಅಸಹಜ ವಿಧದಲ್ಲಿ ತೆರೆದಿಟ್ಟು ಸಂಭೋಗಿಸುತ್ತಿದ್ದರು. ಅವರ ಮುಂಭಾಗದಿಂದಲೂ, ಹಿಂಭಾಗದಿಂದಲೂ, ಅವರನ್ನು ಅಂಗಾತ ಮಲಗಿಸಿಯೂ ಅವರಿಂದ ಸುಖವನ್ನು ಪಡೆಯುತ್ತಿದ್ದರು.

ಹೀಗೆ ಮುಹಾಜಿರ್‌ಗಳು(ಮೆಕ್ಕಾದ ಖುರೈಶಿಗಳು) ಮದೀನಕ್ಕೆ ಬಂದಾಗ ಅವರ ಪೈಕಿ ಒಬ್ಬರು ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ಮಹಿಳೆಯನ್ನು ವಿವಾಹವಾದರು. ಅವರು ಆ ಮಹಿಳೆಯೊಂದಿಗೆ ಅದನ್ನು ಮಾಡಲಾರಂಭಿಸಿದರು. ಆದರೆ ಆಕೆ ಅದನ್ನು ವಿರೋಧಿಸಿದಳು. ಆಕೆ ಹೇಳಿದಳು: “ನಮ್ಮನ್ನು ಒಂದು ಕೋನದಿಂದ ಮಾತ್ರ ಸಂಭೋಗಿಸಲಾಗುತ್ತದೆ ಹಾಗೆ ಮಾಡುವುದಾದರೆ ಮಾಡು. ಇಲ್ಲದಿದ್ದರೆ ನನ್ನಿಂದ ದೂರ ಹೋಗು.”

ಕೊನೆಗೆ ವಿಷಯವು ಬಿಗಡಾಯಿಸಿ ಅದು ಪ್ರವಾದಿ ರವರನ್ನು ತಲುಪಿತು. ಆಗ ಅಲ್ಲಾಹು ಉದುರಿಸಿದ್ದೆ ಈ ಆಯತ್ತು : “ನಿಮ್ಮ ಪತ್ನಿಯರು ನಿಮ್ಮ ಹೊಲವಾಗಿರುವರು. ಆದ್ದರಿಂದ ನೀವು ಬಯಸುವ ರೀತಿಯಲ್ಲಿ ನೀವು ನಿಮ್ಮ ಹೊಲದೆಡೆಗೆ ತೆರಳಿರಿ.” [ಕುರ್‌ಆನ್‌ 2:223]. ಅಂದರೆ ಮುಂಭಾಗದಿಂದ, ಹಿಂಭಾಗದಿಂದ, ಅಂಗಾತ ಮಲಗಿಸಿ. L ಶೇಪ್ ನಲ್ಲಿ, dogy ಸ್ಟೈಲ್ ನಲ್ಲಿ ಹೇಗೆ ಬೇಕೋ ಹಾಗೆ ಮನಸೋ ಇಚ್ಛೆ ಅವಳ ಯೋನಿಗೆ ಸ0ಭೋಗಿಸಬಹುದು.

ಇದೊಂದು ದೈವಿಕ ಪುಸ್ತಕ, ಇದಕ್ಕೆ ಜಗತ್ತಿನಲ್ಲಿ ಬಗೆ ಹರಿಸಲಾಗದೆ ಉಳಿದಿರುವ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಪರಿಹಾರದ ಕೊಡಬೇಕೆಂಬ ಉದ್ದೇಶ ಇಲ್ಲ. ಪತ್ನಿಯರನ್ನು ಹೇಗೆ ಸಂಭೋಗಿಸಬೇಕೆಂಬುದೇ ಇದರ ಪ್ರಾಮುಖ ವಿಷಯ!

Reference: Sahih al-Bukhari 4528

Similar Posts

  • ಕುರಾನ್ ಹುಟ್ಟಿದ ಕಥೆ; ಭಾಗ 3

    ಕುರಾನ್ – ನಡೆದು ಬಂದ ಹಾದಿ – ಚರಿತ್ರೆ ಕಳೆದ ಭಾಗದಲ್ಲಿ ಕುರಾನು ಬದಲಾಗದೆಂದು ಹೇಳುವ ಮುಸ್ಲಿಮರ ನಂಬಿಕೆ ಆಧಾರಹೀನ ಮತ್ತು ತರ್ಕಹೀನವಾದದ್ದು ಎಂದು ಮತ್ತು ಕುರಾನಿನ ಮೂಲ, ಅದರ ಸಂಕಲನ, ಅದರಲ್ಲಿನ ಲೋಪದೋಷಗಳು, ಕುರಾನ್ ಸಿದ್ಧವಾಗುವಾಗ ಆದ ಯಡವಟ್ಟು ಗಳನ್ನು ನೋಡಿದ್ದೇವೆ. ಈಗ ಕುರಾನ್ ಬದಲಾಗಿದೆ ಎಂದು ಸಿದ್ಧವಾದ ಮೇಲೆ ಅದರ ಇತಿಹಾಸವನ್ನು ಕುರಿತು ಒಂದಷ್ಟು ಒಳನೋಟಗಳನ್ನು ಪಡೆದುಕೊಳ್ಳೋಣ. ಹದೀಸುಗಳ ಆಧಾರದಲ್ಲಿ ಕುರಾನ್ ಬದಲಾಗುತ್ತಾ ಬಂದ ಬಗೆಯನ್ನು ಮತ್ತು ವಿವಿಧ ಭಾಗಗಳ ಜನರು ಬಳಸುತ್ತಿರುವ ಕುರಾನಿನಲ್ಲಿ…

  • ಅಲ್ಲಾಹನಿಂದ ಮೋಸಹೋದ ಇಬ್ಲೀಸನ ಕಥೆ(ಕುರಾನ್ 15.39)

    ಕುರಾನ್.15:39 ರ ಈ ಆಯತ್ , ಸರ್ವಶಕ್ತನಾದ ಅಲ್ಲಾಹನ ಮುಖಾಮುಖಿಯಾಗಿ ನಿಂತ ಕ್ಷುಲ್ಲಕ ಜೀವಿಯಾದ ಇಬ್ಲೀಸ್, ಸೃಷ್ಟಿಕರ್ತನಾದ ದೇವರ ವಿರುದ್ಧವೇ ನೇರ ಆರೋಪ ಮಾಡುತ್ತಿರುವ ಆಯತಾಗಿದೆ! ಮತ್ತು ಕುರಾನಿನ 6236 ಆಯತ್ ಗಳಲ್ಲಿ ಎಲ್ಲಿಯೂ ಕೂಡ ದೇವರು ,ಇಬ್ಲೀಸ್ ಮಾಡಿದ ಈ ಗಂಭೀರ ಆರೋಪವನ್ನು ನಿರಾಕರಿಸಿಲ್ಲ ಎಂಬುದು ಗಮನಾರ್ಹವಾಗಿದೆ!! ಇಬ್ಲೀಸ್ ಅಲ್ಲಾಹನಿಗೆ ಹೇಳಿರುವುದು “قَالَ رَبِّ بِمَآ اَغْوَيْتَنِيْ—ನೀನು ನನ್ನನ್ನು *ದಾರಿಗೆಡಿಸಿರುವಂತೆಯೇ* (you have put me in error )ಎಂದಾಗಿದೆ. ಅಂದರೆ ಇಬ್ಲೀಸನನ್ನು ದಾರಿಗೆಡಿಸಿರುವುದು ಅಲ್ಲಾಹು…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 1

    ನರಕವಾಸಿಗಳ ಆಹಾರವೇನು ? ಕುರಾನ್ ಯಾವ ರೀತಿಯ ಪವಿತ್ರ ಪುಸ್ತಕ ಎಂದು ನನಗೆ ತಿಳಿಯುತ್ತಿಲ್ಲ. ಅದರ ಬೋಧನೆಗಳಲ್ಲೇ ಪರಸ್ಪರ ವಿರೋಧಾಭಾಸಗಳು, ಗೊಂದಲಗಳು, ಅಂತರ್ವಿರೋಧಗಳು, ತಪ್ಪುಗಳು, ತೊಡಕುಗಳಿವೆ. ಕುರಾನ್ ನರಕವಾಸಿಗಳ ಆಹಾರದ ಕುರಿತಾಗಿ ಒಂದು ಕಡೆ ಹೀಗೆ ಹೇಳುತ್ತದೆ: ಅಲ್ ಗಾಶಿಯಾ(88).6- ಲೈಸ ಲಹುಮ್ ತ’ಅಮುನ್ ಇಲ್ಲಾ ಮಿನ್ ದರೀ’——ಮುಳ್ಳಿನ ಗಿಡದ ಹೊರತು ಬೇರೆ ಯಾವ ಆಹಾರವೂ ಅವರಿಗೆ(ನರಕವಾಸಿಗಳಿಗೆ) ಸಿಗದು. ಈ ಆಯತಿನಲ್ಲಿ ಹೇಳಿರುವಂತೆ ನರಕವಾಸಿಗಳ ಆಹಾರ “ಕೇವಲ ಮುಳ್ಳಿನ ಗಿಡ ಮಾತ್ರ”. ಇದರ ಹೊರತು ಮತ್ಯಾವ ಆಹಾರವೂ…

  • ಕುರಾನಿನ ತರ್ಕಶೂನ್ಯ ಆಯತುಗಳು.

    ಕುರಾನ್ ಆಯತುಗಳು ಒಂದಕ್ಕೊಂದು ಹೊಂದಾಣಿಕೆಯಾಗುವುದಿಲ್ಲ. ಒಂದು ಕಡೆ; “ಕುರಾನ್ 16.98—ನೀವು ಕುರ್‌ಆನ್‌ಅನ್ನು ಓದುವಾಗ, ಶಪಿತ ಶೈತಾನನ ವಿರುದ್ಧ ಅಲ್ಲಾಹನ ರಕ್ಷಣೆಯನ್ನು ಬೇಡಿರಿ.” ಎಂದು ಹೇಳಿದರೆ ಅದರ ನಂತರದ ಆಯತ್ತಿನಲ್ಲೇ ಹೀಗೆ ಹೇಳುತ್ತದೆ; ಕುರಾನ್ 16.99—ವಿಶ್ವಾಸಿಗಳ ಮೇಲೆ ಹಾಗೂ ತಮ್ಮ ಒಡೆಯನಲ್ಲಿ ಭರವಸೆ ಇಟ್ಟಿರುವವರ ಮೇಲೆ ಆತನಿಗೆ (ಶೈತಾನನಿಗೆ) ಖಂಡಿತ ಯಾವ ನಿಯಂತ್ರಣವೂ ಇಲ್ಲ. ಮೊಮಿನಗಳ ಮೇಲೆ ಶೈತಾನನ ಯಾವ ಆಟವೂ ನಡೆಯುವುದಿಲ್ಲ ಎಂದಾದ ಮೇಲೆ ಅವರು ಕುರಾನ್ ಓದುವ ಮೊದಲು ಅವನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡುವ ಅವಶ್ಯಕತೆಯಾದರೂ…

  • ಕುರಾನಿನಿಂದ ಮರೆಯಾದ ಆಯತ್ತುಗಳು!

    ಕುರಾನ್ ಇಸ್ಲಾಮಿನ ಅತ್ಯಂತ ಪ್ರಾಮಾಣಿಕ ಆಧಾರ.  ಅದು ಯಾರ ಹಸ್ತಕ್ಷೇಪಕ್ಕೂ ಒಳಗಾಗಿಲ್ಲ. ಅದು ಎಂದೂ ಬದಲಾಗಿಲ್ಲ. ಅದರಲ್ಲಿ ಒಂದು ಅಕ್ಷರವೂ ಬದಲಾಗದೆ ಉಳಿದುಬಂದಿದೆ ಎನ್ನುವ ತಪ್ಪು ಕಲ್ಪನೆ ಮುಸ್ಲಿಮರಲ್ಲಿದೇ. ಇದು ಸುಳ್ಳು. ವಿವಾಹಿತ ವ್ಯಬಿಚಾರಿಗಳನ್ನು  ಕಲ್ಲೆಸೆದು ಕೊಲ್ಲಬೇಕೆಂಬ ಆಯತ್ ಇಂದಿನ ಕುರಾನಿನಲ್ಲಿ ಇಲ್ಲ. (ಇಂದಿನ ಕುರಾನಿನಲ್ಲಿ ವ್ಯಭಿಚಾರಿಗಳಿಗೆ ಬೇರೆಯೇ ಶಿಕ್ಷೆ ಇದೆ. ಕ್ಷಮೆ ನೀಡಲೂ ಅವಕಾಶವಿದೆ!)ಹಾಗೆಯೇ, ಅನ್ಯ ಪುರುಷರನ್ನು ಮಹರಂ ಮಾಡಲು ಅವರಿಗೆ ಹತ್ತು ಬಾರಿ ಸ್ತನಪಾನ ಮಾಡಿಸಬೇಕೆಂಬ ಆಯತ್ ಕೂಡ ಇಂದಿನ ಕುರಾನಿನಲ್ಲಿ ಇಲ್ಲ. (ಸ್ತನಪಾನದ…

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

Leave a Reply

Your email address will not be published. Required fields are marked *