ಶಾಂತಿ ಧೂತ 20250420 105012 0000
| |

ಶಾಂತಿಧೂತ !?

68dbfe29 76ac 42d4 a8d4 738b2aa8f0d2

ಮೊಹಮ್ಮದ್ ಎಂಬ ವ್ಯಕ್ತಿಯನ್ನು ವಿವಿಧ ವೇದಿಕೆಗಳಲ್ಲಿ ವಿಶ್ವಮಾನವನಂತೆ ಹೊಗಳಲಾಗುತ್ತದೆ. ಪಾಪ ಹೊಗಳಲಿ ಯಾರು ಬೇಡ ಅಂದಿದ್ದು. ಆದರೆ ನಿಜಕ್ಕೂ ಆ ವ್ಯಕ್ತಿಯಲ್ಲಿ ಅದಕ್ಕೆ ತಕ್ಕ ಗುಣಗಳಿದ್ದವೇ ? ಎನ್ನುವುದು ಪ್ರಶ್ನೆ.

ತನ್ನ 40ನೇ ವಯಸ್ಸಿನಲ್ಲಿ ತಾನು ಪ್ರವಾದಿ ಅಂತಾ ಘೋಷಿಸಿಕೊಂಡ. ಆದರೆ ಅದಾದ 13 ವರ್ಷಗಳ ನಂತರವೂ ಮೆಕ್ಕಾದಲ್ಲಿ ಆತನ ಮತದಲ್ಲಿ ಇದ್ದವರು ಕೇವಲ 150 ಹಿಂಬಾಲಕರು ಮಾತ್ರ.

ಯಾವಾಗ ಮೆಕ್ಕಾ ತೊರೆದು ಮದಿನಾಕ್ಕೆ ಪಲಾಯನ(ಹಿಜೀರಾ) ಮಾಡಿದನೋ ಅಲ್ಲಿಂದ ರಕ್ತ ಚರಿತ್ರೆ ಪ್ರಾರಂಭವಾಯಿತು. ಮದಿನಾದಲ್ಲಿ ಮಕ್ಕಾದಲ್ಲಿದ್ದಂತಹ ವಿರೋಧಗಳಾವೂ ಇರಲಿಲ್ಲ. ಮುಂದಿನ 9 ವರ್ಷಗಳೂ ಪ್ರತಿ 6 ವಾರಗಳಿಗೊಮ್ಮೆ ಕದನ, ಕಲಹ, ರಕ್ತಪಾತ.

ಆತ ಸಾಯುವ ಸಮಯಕ್ಕೆ ಪ್ರತಿ ಅರಬ್ಬಿ ಮನುಷ್ಯ ಮುಸ್ಲೀಮನಾಗಿದ್ದ. ಕುರಾನಿನ ಮದೀನಾ ಸೂರಗಳನ್ನು, ಮೆಕ್ಕಾ ಸೂರಗಳನ್ನು ಪರಿಶೀಲಿಸಿ ನೋಡಿದರೆ ಅದರ ಹಿಂದೆ ಬದಲಾದ ವಿವಿಧ ಭಾವಗಳು ಗೊತ್ತಾಗುತ್ತವೆ.

Loading

Similar Posts

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 5

    ಕಾಬ್ ಇಬ್ನ್ ಅಲ್ ಅಶ್ರಫ್ ನ ಕೊಲೆಗೆ ಸುಪಾರಿ ಕಾಬ್ ಇಬ್ನ್ ಅಲ್ ಅಶ್ರಫ್ ಎಂಬ ಯಹೂದಿ ವ್ಯಾಪಾರಿಯೊಬ್ಬ ಮದೀನಾದಲ್ಲಿ ಇದ್ದ . ಅವನ ತಂದೆಯೊಬ್ಬ ಅರಬ್ಬ ಮತ್ತು ತಾಯಿಯು ಯಹೂದಿ ಪಂಗಡದವಳಾಗಿದ್ದಳು.ಅನುಕೂಲಸ್ಥರಾಗಿದ ತಾಯಿಯ ಪಂಗಡದ ಮಧ್ಯೆಯೇ ಆತನು ಬದುಕು ಮಾಡಿಕೊಂಡಿದ್ದನು. ಮದೀನಾದಲ್ಲಿ ಬನು ಕುರೇಜಾ, ಬನು ನದೀರ್ ಮತ್ತು ಬನು ಕನೂಕಾ ಎಂಬ ಮೂರು ಪ್ರಮುಖ ಪಂಗಡಗಳು ಮತ್ತು ವಸತಿ ಸಮುದಾಯಗಳು ಇದ್ದವು. ಮಹಮ್ಮದ್ ಒಂದೊಂದಾಗಿ ಎಲ್ಲವನ್ನೂ ಕಿತ್ತುಕೊಂಡು ಕೊoದು ಧ್ವoಸ ಮಾಡಿದ ಎಂಬುದಿಲ್ಲಿ ಗಮನಾರ್ಹ….

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 2

    ಅಬುಲ್ ಬುಖ್ತಾರಿ ಎಂಬುವ ಕರುಣಾಮಯಿಯ ಕೊಲೆ: ಕೊಟ್ಟು ಕಿತ್ತುಕೊಳ್ಳುವ ಕಲೆ. ಅಬುಲ್ ಬುಖ್ತಾರಿ ಎಂಬ ಮೆಕ್ಕಾದ ಕುರೇಶಿ ಸಹಾ ಸೆರೆಯಾಳುಗಳಲ್ಲಿ ಒಬ್ಬ. ಮೆಕ್ಕಾದಲ್ಲಿದ್ದಾಗ ಮಹಮ್ಮದನು ತನ್ನ ಅ’ವಹೇಳನಕಾರಿ ಮಾತುಗಳಿಂದ ಉಳಿದ ಕುರೇಶಿಗಳನ್ನು ಕೆರಳಿಸಿದ್ದನಷ್ಟೇ. ಅವರು ಮಹಮ್ಮದನ ಮೇಲೆ ಕ್ರೋಧಿತರಾಗಿದ್ದಾಗ ತನ್ನ ಚಿಕ್ಕಪ್ಪನಾದ ಅಬು ತಾಲಿಬನ ಮನೆಯಲ್ಲಿ ಮಹಮ್ಮದ್ ರಕ್ಷಣೆ ಪಡೆದಿದ್ದ. ಆ ಸಮಯದಲ್ಲಿ ಈ ಅಬುಲ್ ಬುಖ್ತಾರಿಮಹಮ್ಮದನನ್ನು ಕರುಣೆಯಿಂದ ಕಂಡು ಉಪಚರಿಸಿದ್ದನು. ಅದನ್ನು ನೆನಪಿಸಿಕೊಂಡವನಂತೆ ಮಹಮ್ಮದ್ ಅವನನ್ನು ಬಿಡುಗಡೆ ಮಾಡಬೇಕೆಂದು ಹೇಳಿದನು. ಆದರೆ ಆತನ ಜತೆಗಿದ್ದ ಅವನ…

  • |

    ಶರಿಯಾ; ದೈವೀಕ ಕಾನೂನು

    ಅಪರಾಧಿಗಳ ಕೈಕಾಲು, ತಲೆಗಳನ್ನು ಕತ್ತರಿಸುವಂತ ಶರಿಯಾ ಕಾನೂನು ಸೌದಿ ಅರೇಬಿಯಾದಲ್ಲಿ ಜಾರಿಯಲ್ಲಿದೆ. ಅಪಾರಾಧಿಗಳನ್ನು ಇಂತಕ ಶಿಕ್ಷೆಗೆ ಒಳಪಡಿಸುವ ಹೃದಯ ವಿದ್ರಾವಕ ಘಟನೆಗಳನ್ನು ಸೌದಿ ರಾಜವಂಶದ ಮಹಿಳೆ ತನ್ನ “desert royal” ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾಳೆ. ಅಪರಾಧಿಗಳ ಕೈಕಾ’ಲು ತಲೆಗಳನ್ನು ಕಡಿಯುವುದಕ್ಕೆ ಒಬ್ಬ ನುರಿತ ತಲೆ ಕಡಿಯುವವನನ್ನು(swordsman) ಆಯ್ಕೆ ಮಾಡಿರುತ್ತಾರೆ. ಆತನ ಹೆಸರೇ “ಸಯೀದ್ ಅಲ್ ಸಯಾಫ್(saeed al sayaf)” ಈತನಿಗೆ ಸೌದಿ ಸರಕಾರವೇ ಸೂಕ್ತ ಶಿಕ್ಷಣ, ತರಬೇತಿ, ಹರಿತವಾದ ಖಡ್ಗ ನೀಡಿ ಸಹಾಯ ಮಾಡುತ್ತದೆ. ಈತನೋ ಎಷ್ಟು ನಿರ್ಧಯಿಯಾಗಿದ್ದನೆಂದರೆ…

  • ಬಾಲಕಿಯೊಂದಿಗೆ ನಿಖಾ

    ನಿನ್ನೆ ನನಗೊಂದು ಕನಸು ಬಿತ್ತು. ಕನಸ್ಸಿನಲ್ಲಿ ದೇವರು ಬಂದು “ನೀನು ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು. ನಿನಲ್ಲದೆ ಬೇರೆ ಯಾರೇ ಆದರೂ ಈ ರಾಜ್ಯಕ್ಕೆ ಬರಗಾಲ ತರುತ್ತೇನೆ” ಅಂತಾ ಹೇಳಿದ್ದಾನೆ. ಹಾಗಾಗಿ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳಿದರೆ ಜನರು ಇವನಿಗೆ ಹುಚ್ಚು ಹಿಡಿದಿದೆ ಅಂತಾ ನಗಬಹುದು. ನಿನ್ನೆ ಕನಸಿನಲ್ಲಿ ಒಬ್ಬನನ್ನು ಬರ್ಬರವಾಗಿ ಕೊಂದೆ ಹಾಗಾಗಿ ನನ್ನನ್ನು ಅರೆಸ್ಟ್ ಮಾಡಿ ಅಂತಾ ಪೊಲೀಸರ ಎದುರು ಹೇಳಿದರೆ ಅವರು ನನ್ನನ್ನು ಹಿಡಿದು ಹುಚ್ಚಾಸ್ಪತ್ರೆಗೆ ಸೇರಿಸಬಹುದು  ಏಕೆಂದರೆ ಕನಸುಗಳು ನಿಜವಲ್ಲ ಎನ್ನುವುದು…

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 3

    ಆಸ್ಮಾ ಬಿಂತ್ ಮರ್ವಾನ್ ಳ ಧಾರುಣ ಹತ್ಯೆಗೆ ಸುಪಾರಿ. ಮದೀನಾದಲ್ಲಿದ್ದಾಗ ಮಹಮ್ಮದನ ಅರೇಬಿಕ್ ಆಯತುಗಳ ಅಪದ್ಧಗಳನ್ನು ಟೀಕಿಸಿ ಕವಿತೆಗಳನ್ನು ರಚಿಸಿದ್ದ ಹೆಣ್ಣುಮಗಳು ಆಸ್ಮಾ ಬಿಂತ್ ಮರ್ವಾನ್. ಐದು ಜನ ಮಕ್ಕಳ ತಾಯಿಯಾಗಿದ್ದ ಆಕೆಗೆ ಇನ್ನೂ ಎದೆಹಾಲು ಕುಡಿಯುತ್ತಿದ್ದ ಹಸುಗೂಸು ಸಹಾ ಇತ್ತು. ಬದರ್ ನ ಯುದ್ಧದಲ್ಲಿ ಈ ಆಸ್ಮಾಳ ಕೆಲವು ಸಂಬಂಧಿಗಳೂ ಸಹಾ ಸತ್ತು ಮತ್ತು ಕೆಲವರು ಗಾಯಗೊಂಡಿದ್ದರು. ಮಹಮ್ಮದ್ , ಅವನ ಅನುಚರರು, ಇಸ್ಲಾಂ, ಅದರ ಬೋಧನೆಗಳು, ಮತ್ತು ಮೇಲಾಗಿ ಸ್ಥಳೀಯನೇ ಅಲ್ಲದ ಮಹಮ್ಮದ್ ಮಕ್ಕಾದಿಂದ…

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

Leave a Reply

Your email address will not be published. Required fields are marked *