| |

ಹಾಸ್ಯಸ್ಪದ ಅಹಾದೀಸ್; ಕುದುರೆಯ ಲದ್ದಿ-ಜನ್ನತ್ತಿನ ಸಿದ್ಧಿ!

ಕುದುರೆ ಲದ್ದಿ – ಜನ್ನತ್ತಿನ ಸಿದ್ಧಿ!

ಅಧ್ಯಾಯ 45: ಜಿಹಾದಿಗೆಂದು ಕುದುರೆ ಸಾಕುವುದರ ಶ್ರೇಷ್ಠತೆಯನ್ನು ಕುರಿತಾದ ಹದೀಸು

ಸಹೀ ಅಲ್ ಬುಕಾರಿ: ಅಂತರರಾಷ್ಟ್ರೀಯ ಹದೀಸ್ ಸಂಖ್ಯೆ 2853,

ಅಬು ಹುರೈರಾ ವರದಿ ಮಾಡುತ್ತಾನೆ” ಯಾರೇ ಆಗಲಿ, ಜಿಹಾದಿಗೆಂದು ಕುದುರೆಯನ್ನು ಸಾಕಿದ್ದೇ ಆದರೆ, ಅಲ್ಲಾಹುವಿನ ಮೇಲಿನ ವಿಶ್ವಾಸದಿಂದ ಪ್ರೇರಿತನಾಗಿ ಜಿಹಾದಿಗೆಂದು ಕುದುರೆಯನ್ನು ಸಲಹಿಕೊಂಡಿದ್ದೇ ಆದರೆ ಕಯಾಮತ್ತಿನ ನ್ಯಾಯ ನಿರ್ಣಯ ದಿನದಂದು ಅಲ್ಲಾಹು ಆ ಕುದುರೆಯ ಮಾಲೀಕನಿಗೆ ಬಹುವಿಧದದಲ್ಲಿ ಬಹುಮಾನ ರೂಪವಾಗಿ ಆತನ ಖಾತೆಗೆ ಕೃಪಾಂಕಗಳನ್ನು ಹಾಕಿ ಭೋಗ ಭಾಗ್ಯಗಳನ್ನು ಕರುಣಿಸುತ್ತಾನೆ. ಆ ಕರುಣೆಯು ಆ ಕುದುರೆ ಮಾಡಿದ ಉಚ್ಚೆ ಮತ್ತು ಹಾಕಿದ ಲದ್ದಿಯ ನೇರವಾಗಿ ಅನುಪಾತದಲ್ಲಿರುತ್ತದೆ.

ಪ್ರಾಣಿಗಳನ್ನಾಗಲಿ ಮನುಷ್ಯರನ್ನಾಗಲೀ ಪ್ರೀತಿ ವಿಶ್ವಾಸದ ಕಾರಣಕ್ಕೆ ಸಲಹಿ ಸಂಬಂಧ ಇಟ್ಟುಕೊಳ್ಳುವ ಉದಾತ್ತ ಪರಿಕಲ್ಪನೆಯೇ ಇಸ್ಲಾಮಿನಲ್ಲಿ ಇಲ್ಲ.ಎಲ್ಲವೂ ಲಾಭನಷ್ಟ ವ್ಯವಹಾರ ಲೆಕ್ಕಾಚಾರ.ಕುದುರೆ ಹಾಕಿದ ಲದ್ದಿಗೆ ಮತ್ತು ಹರಿಸಿದ ಉಚ್ಚೆಗೆ ಅಲ್ಲಾಹು ಲೆಕ್ಕ ಹಾಕುವುದರ ಹಿಂದೆ ಆ ಸಾಕಿದ ಜಾಹಿಲ್ ಸಾಹಬ ಮಾಡಿದ ಖರ್ಚಿನ ಲೆಕ್ಕಾ ಚುಕ್ತಾ ಮಾಡುವ ದುಷ್ಟ ಆಮಿಷವನ್ನು (ಪ್ರಲೋಭನೆ) ಪ್ರವಾದಿಯು ತನ್ನ ಕ್ರೂರ ಸಾಹಬಾಗಳಿಗೆ ತೋರಿಸಿದ್ದಾನೆ.

Similar Posts

  • ಹಾಸ್ಯಾಸ್ಪದ ಹದೀಸುಗಳು; ಭಾಗ 20

    ಡಾಕ್ಟರ್ ಸಲ್ಲಲ್ಲಾಹುವಿನ ಭೇದಿ ಟ್ರೀಟ್ ಮೆಂಟ್ ಪ್ರಸಂಗ: ಸಹೀ ಅಲ್ ಬುಕಾರಿಯ 5716 ನೇ ಹದೀಸಿನ ಪ್ರಕಾರ ಭೇದಿ ಆಗುವ ಹೊಟ್ಟೆಯೇ ಸುಳ್ಳು ಹೇಳುತ್ತಾ ಅಲ್ಲಾಹು ಮತ್ತು ಸಲ್ಲಲ್ಲಾಹುವಿನ ಗುಸ್ತಾಫಿ ಮಾಡಿದೆ. ಹೂಸಿದ್ದು ಕೆಮ್ಮಿದ್ದು ಹೆಂಡತಿಗೆ ಹೊಡೆದದ್ದು, ತಿಂದದ್ದು ಹೇತದ್ದು ಎಲ್ಲದ್ದಕ್ಕೂ ಮಹಮ್ಮದರನ್ನು ಅನುಸರಿಸುವ ಅನುಕರಿಸುವ ಮತ್ತು ಅಪ್ಪಣೆಯನ್ನು ಕೇಳುವ ಪರಿಪಾಠ ಸಾಹಬಾಗಳೆಂಬ ಸಲ್ಲಲ್ಲಾಹುವಿನ ಹಿಂಬಾಲಕರಿಗಿತ್ತು. ಅದರಂತೆಯೇ ಒಂದೊಮ್ಮೆ ಒಬ್ಬ ಮನುಷ್ಯನು ಸಲ್ಲಲ್ಲಾಹುವಿನ ಬಳಿಗೆ ಬಂದು “ಓ ಪ್ರವಾದಿಯೇ ನನ್ನ ಸಹೋದರನಿಗೆ ಹೊಟ್ಟೆ ಕೆಟ್ಟು ಭೇದಿಗೆ ಶುರು…

  • | |

    ಶಾಂತಿಧೂತ !?

    ಮೊಹಮ್ಮದ್ ಎಂಬ ವ್ಯಕ್ತಿಯನ್ನು ವಿವಿಧ ವೇದಿಕೆಗಳಲ್ಲಿ ವಿಶ್ವಮಾನವನಂತೆ ಹೊಗಳಲಾಗುತ್ತದೆ. ಪಾಪ ಹೊಗಳಲಿ ಯಾರು ಬೇಡ ಅಂದಿದ್ದು. ಆದರೆ ನಿಜಕ್ಕೂ ಆ ವ್ಯಕ್ತಿಯಲ್ಲಿ ಅದಕ್ಕೆ ತಕ್ಕ ಗುಣಗಳಿದ್ದವೇ ? ಎನ್ನುವುದು ಪ್ರಶ್ನೆ. ತನ್ನ 40ನೇ ವಯಸ್ಸಿನಲ್ಲಿ ತಾನು ಪ್ರವಾದಿ ಅಂತಾ ಘೋಷಿಸಿಕೊಂಡ. ಆದರೆ ಅದಾದ 13 ವರ್ಷಗಳ ನಂತರವೂ ಮೆಕ್ಕಾದಲ್ಲಿ ಆತನ ಮತದಲ್ಲಿ ಇದ್ದವರು ಕೇವಲ 150 ಹಿಂಬಾಲಕರು ಮಾತ್ರ. ಯಾವಾಗ ಮೆಕ್ಕಾ ತೊರೆದು ಮದಿನಾಕ್ಕೆ ಪಲಾಯನ(ಹಿಜೀರಾ) ಮಾಡಿದನೋ ಅಲ್ಲಿಂದ ರಕ್ತ ಚರಿತ್ರೆ ಪ್ರಾರಂಭವಾಯಿತು. ಮದಿನಾದಲ್ಲಿ ಮಕ್ಕಾದಲ್ಲಿದ್ದಂತಹ ವಿರೋಧಗಳಾವೂ…

  • |

    ನಯವಂಚನೆಯ ನವ ರೂಪಗಳು; 2.ತವ್ರಿಯಾ

    2] ತವ್ರಿಯಾ (ತೌರಿಯಾ) ಇದಕ್ಕೆ ಸಮೀಪವಾದ ಇಂಗ್ಲೀಷಿನ ನುಡಿಗಟ್ಟು Dog whistle ಎನ್ನಬಹುದು. ಮುಸ್ಲಿಮನು ಕೊಡುವ ಹೇಳಿಕೆ ಅಥವಾ ವಾಕ್ಯಕ್ಕೆ ಮೇಲಿನ ಅರ್ಥವೇ ಬೇರೆ ; ಅವರ ಒಳಾರ್ಥವೇ ಬೇರೆ ಇರುತ್ತದೆ. ತನ್ನ ಜನರಿಗೆ ತನ್ನ ಮಾತಿನ ಒಳಾರ್ಥ ತಿಳಿದಿರಬೇಕು ; ಕಾಫಿರ ಜನಕ್ಕೆ ಅವರ ಸುಳಿವೂ ಸಹಾ ಸಿಕ್ಕಿರದಂತೆ ಮಾತಿನ ವರಸೆಯನ್ನು ಹೆಣೆಯಲಾಗುತ್ತದೆ. ಮಾತು ಟೆಕ್ನಿಕಲ್ಲಿ ಸರಿಯಾಗಿರುತ್ತದೆ; ಆದರೆ ನೈತಿಕವಾಗಿ ದಾರಿತಪ್ಪಿಸಿರುತ್ತದೆ. ರಚನಾತ್ಮಕವಾಗಿ ಅಸ್ಪಷ್ಟತೆಯ ಸುಳ್ಳನ್ನು ಸತ್ಯದ ಟೆಕ್ನಿಕಲ್ ಆವರಣದೊ ಳಗಿಟ್ಟು ವಂಚಿಸುವ ಸಂಚು ಎನ್ನಬಹುದು….

  • ಸಲ್ಲಲ್ಲಾಹು ಮತ್ತು ಚಿಕ್ಕಪ್ಪನ ಸ್ತನಪಾನ

    ಮೊದಲು ಶಿಯಾ ಸಂಪ್ರದಾಯದ ಈ ಅಲ್ ಕಫಿ ಹದೀಸಿನ ನೇರ ಭಾಷಾಂತರವನ್ನು ಓದಿ ಬಿಡೋಣ ಈ ಹದೀಸಿನ ಪ್ರಕಾರ ಸಲ್ಲಲ್ಲಾಹುವು ಹುಟ್ಟಿದಾಗ ಒಂದು ಅದ್ಭುತ ಘಟಿಸಿತಂತೆ! . .” ಪವಿತ್ರ ಪ್ರವಾದಿ ಮಹಮ್ಮದ್ ಹುಟ್ಟಿದಾಗ ಹಾಲು ಕುಡಿಯದೇ ಕೆಲವಾರು ದಿನ ಬದುಕಬೇಕಾದ ಪರಿಸ್ಥಿತಿ ಬಂದಿತು. ಆಗ ಮಹಮ್ಮದನ ಚಿಕ್ಕಪ್ಪ ಅಬು ತಾಲಿಬ್ ಎಂಬ ಗಂಡಸು ಸಲ್ಲಲ್ಲಾಹುವನ್ನು ತನ್ನದೇಗೆ ಆನಿಸಿಕೊಂಡನು. ಏನಾಶ್ಚರ್ಯ ! ಗಂಡಿನೆದೆಯ ಮೊಲೆ ತೊಟ್ಟಿನ ಮೂಲಕ ಹಾಲು ಒಸರಲು ಪ್ರಾರಂಭವಾಗಿ ಹಸಿದಿದ್ದ ಮಗು ಸಲ್ಲಲ್ಲಾಹುವು ಲೊಚ…

  • |

    ಶರಿಯಾ; ದೈವೀಕ ಕಾನೂನು

    ಅಪರಾಧಿಗಳ ಕೈಕಾಲು, ತಲೆಗಳನ್ನು ಕತ್ತರಿಸುವಂತ ಶರಿಯಾ ಕಾನೂನು ಸೌದಿ ಅರೇಬಿಯಾದಲ್ಲಿ ಜಾರಿಯಲ್ಲಿದೆ. ಅಪಾರಾಧಿಗಳನ್ನು ಇಂತಕ ಶಿಕ್ಷೆಗೆ ಒಳಪಡಿಸುವ ಹೃದಯ ವಿದ್ರಾವಕ ಘಟನೆಗಳನ್ನು ಸೌದಿ ರಾಜವಂಶದ ಮಹಿಳೆ ತನ್ನ “desert royal” ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾಳೆ. ಅಪರಾಧಿಗಳ ಕೈಕಾ’ಲು ತಲೆಗಳನ್ನು ಕಡಿಯುವುದಕ್ಕೆ ಒಬ್ಬ ನುರಿತ ತಲೆ ಕಡಿಯುವವನನ್ನು(swordsman) ಆಯ್ಕೆ ಮಾಡಿರುತ್ತಾರೆ. ಆತನ ಹೆಸರೇ “ಸಯೀದ್ ಅಲ್ ಸಯಾಫ್(saeed al sayaf)” ಈತನಿಗೆ ಸೌದಿ ಸರಕಾರವೇ ಸೂಕ್ತ ಶಿಕ್ಷಣ, ತರಬೇತಿ, ಹರಿತವಾದ ಖಡ್ಗ ನೀಡಿ ಸಹಾಯ ಮಾಡುತ್ತದೆ. ಈತನೋ ಎಷ್ಟು ನಿರ್ಧಯಿಯಾಗಿದ್ದನೆಂದರೆ…

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

Leave a Reply

Your email address will not be published. Required fields are marked *