• ಗುಲಾಮಗಿರಿಯ ಸ್ವರೂಪ – 1

    ಇಸ್ಲಾಂನಲ್ಲಿ ಗುಲಾಮಗಿರಿ ಮತ್ತು ಗುಲಾಮರ ಶೋಷಣೆಯನ್ನು ಕುರಿತು ಪರಿಚಯ ಲೇಖನವನ್ನು ಕೆಲವು ದಿನಗಳ ಹಿಂದೆಯೇ ಓದಿದ್ದೀರಿ. ಗುಲಾಮ ಶೋಷಣೆ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಜನಾಂಗೀಯ ಕಾರಣಗಳಿಗಾಗಿ ಅಂದಿನ ಮಧ್ಯಪ್ರಾಚ್ಯ ಮತ್ತು ಮಧ್ಯಏಷ್ಯಾದ ದೇಶಗಳಲ್ಲಿ, ರೋಮನ್ಸಾಮ್ರಾಜ್ಯದಲ್ಲಿ ವ್ಯಾಪಕವಾಗಿಯೇ ಇತ್ತು. ಆ ಎಲ್ಲಾ ಮನುಷ್ಯ ರಚಿತ ಕಾರಣಗಳ ಜತೆಗೆ DivineSanction – ಅಂದರೆ ದೈವಾಜ್ಞೆ ಮತ್ತು ಅನುಮತಿಯನ್ನು ಸೇರಿಸಿ ಶೋಷಣೆಗೆ ಮತೀಯ [ ಧಾರ್ಮಿಕಅಲ್ಲ, ] ಅಥವಾ ಪಂಥೀಯ ಆಯಾಮವನ್ನು ಜೋಡಿಸಿದ “ಹೆಗ್ಗಳಿಕೆ”ಯು ಇಸ್ಲಾಂ ಮತ್ತು ಮಹಮ್ಮದನಿಗೇ ಸಲ್ಲಬೇಕು….

  • ಇಸ್ಲಾಮಿನಲ್ಲಿ ಗುಲಾಮಗಿರಿ ಹಾಗೂ ಶೋಷಣೆ

    ಸೇವಕರನ್ನು ಇಟ್ಟುಕೊಳ್ಳುವುದು ಸಾಮಾಜಿಕವಾದ ಅವಶ್ಯಕತೆ. ಎಲ್ಲರಿಗೂ ಎಲ್ಲ ಬಗೆಯ ವಿದ್ಯೆ ಕೌಶಲ್ಯಗಳು ಕೈಗೂಡುವುದಿಲ್ಲ. ಅಂತಹ ಜನರಿಗೆ ಸೇವಾವೃತ್ತಿಯೇ ಒಂದು ಉಪಜೀವಿಕೆಯಾಗಿ ಉದರ ಪೋಷಣೆಗೆ ದಾರಿಯಾಗುತ್ತದೆ. ಆದರೆ, ಸೇವಕನೇ ಆಗಲೀ, ಸೇವಕಿಯೇ ಆಗಲೀ ಮೊದಲು ಮನುಷ್ಯರು ಎಂಬ ಪ್ರಜ್ಞೆ ಸಮಾಜದಲ್ಲಿ ಇರತಕ್ಕದ್ದು. ಹಾಗಾಗಿಯೇ ಸರ್ವಜ್ಞನು“ಅನ್ನವನು ಇಕ್ಕುವುದು ನನ್ನಿಯನ್ನು ನುಡಿಯುವುದು ತನ್ನಂತೆ ಪರರ ಬಗೆದೊಡೆ ಕೈಲಾಸವಕ್ಕು ಬಿನ್ನಾಣವಕ್ಕು ಸರ್ವಜ್ಞ” ಎಂದಿದ್ದಾನೆ.. ಆದರೆ ಮುಸ್ಲಿಮರಲ್ಲದ ಮನುಷ್ಯರೆಲ್ಲರೂ ಕೊಳಕು(ನಜಸ್) ಪ್ರಾಣಿಗಳಿಗೆ ಸಮ, ಯುದ್ಧ ದಾಳಿ ಧ್ವಂಸ ಮಾಡಿ ಹಿಡಿದು ತಂದು ಗಂಡಸರನ್ನು ಹಿಜಿಡಾಗಳನ್ನಾಗಿಸಿ,…

  • ಕುರಾನ್ ಹುಟ್ಟಿದ ಕಥೆ; ಭಾಗ 3

    ಕುರಾನ್ – ನಡೆದು ಬಂದ ಹಾದಿ – ಚರಿತ್ರೆ ಕಳೆದ ಭಾಗದಲ್ಲಿ ಕುರಾನು ಬದಲಾಗದೆಂದು ಹೇಳುವ ಮುಸ್ಲಿಮರ ನಂಬಿಕೆ ಆಧಾರಹೀನ ಮತ್ತು ತರ್ಕಹೀನವಾದದ್ದು ಎಂದು ಮತ್ತು ಕುರಾನಿನ ಮೂಲ, ಅದರ ಸಂಕಲನ, ಅದರಲ್ಲಿನ ಲೋಪದೋಷಗಳು, ಕುರಾನ್ ಸಿದ್ಧವಾಗುವಾಗ ಆದ ಯಡವಟ್ಟು ಗಳನ್ನು ನೋಡಿದ್ದೇವೆ. ಈಗ ಕುರಾನ್ ಬದಲಾಗಿದೆ ಎಂದು ಸಿದ್ಧವಾದ ಮೇಲೆ ಅದರ ಇತಿಹಾಸವನ್ನು ಕುರಿತು ಒಂದಷ್ಟು ಒಳನೋಟಗಳನ್ನು ಪಡೆದುಕೊಳ್ಳೋಣ. ಹದೀಸುಗಳ ಆಧಾರದಲ್ಲಿ ಕುರಾನ್ ಬದಲಾಗುತ್ತಾ ಬಂದ ಬಗೆಯನ್ನು ಮತ್ತು ವಿವಿಧ ಭಾಗಗಳ ಜನರು ಬಳಸುತ್ತಿರುವ ಕುರಾನಿನಲ್ಲಿ…

  • ಕುರಾನ್ ಹುಟ್ಟಿದ ಕಥೆ; ಭಾಗ 2

    ಜನಪ್ರಿಯ ಇಸ್ಲಾಮೀ ಕಥಾನಕ ಮತ್ತು ಗರ್ವದಿಂದ ಹೇಳಿಕೊಳ್ಳುವ ಮಾತೆಂದರೆ: “ಕುರಾನ್ ಒಂದು ದೈವೀ ಪವಾಡ. ಕುರಾನಿನಂಥ ಪರಿಪೂರ್ಣವಾದ ಜೀವನ ಮಾರ್ಗದರ್ಶಕ ಪುಸ್ತಕ ಜಗತ್ತಿನಲ್ಲಿಯೇ ಇಲ್ಲ. ಕುರಾನ್ ನೇರವಾಗಿ ಅಲ್ಲಾಹುವಿನಿಂದ ಮಹಮ್ಮದ್ ಪ್ರವಾದಿಗಳಿಗೆ ಕಳಿಸಲ್ಪಟ್ಟ (ಅವತೀರ್ಣಗೊಂಡ) ಸಂದೇಶ ಮತ್ತು ಬೋಧನೆಗಳನ್ನು ಕ್ರೋಢೀಕರಿಸಿದ ಪುಸ್ತಕ. ಅದು ಅಂದಿನಿಂದ ಇಂದಿನವರೆಗೆ ಒಂದೇ ಒಂದು ಚುಕ್ಕೆಯೂ ಬದಲಾಗದೆ ಹಾಗೆಯೇ ಉಳಿದು ಬಂದಿರುವ ಮಹಿಮಾ ಪೂರ್ಣವಾದ ಪುಸ್ತಕ ; ಹಾಗಾಗಿಯೇ ಅದು ಬಹಳ ಪವಿತ್ರವಾದದ್ದು. ಎಂದಿಗೂ ಬದಲಾಗದಂಥ ಕುಂದಿಲ್ಲದ ಈ ಪುಸ್ತಕದ ರಕ್ಷಣೆಯ ಹೊಣೆಯನ್ನು…

  • ಹಾಸ್ಯಾಸ್ಪದ ಹದೀಸುಗಳು; ಭಾಗ 20

    ಡಾಕ್ಟರ್ ಸಲ್ಲಲ್ಲಾಹುವಿನ ಭೇದಿ ಟ್ರೀಟ್ ಮೆಂಟ್ ಪ್ರಸಂಗ: ಸಹೀ ಅಲ್ ಬುಕಾರಿಯ 5716 ನೇ ಹದೀಸಿನ ಪ್ರಕಾರ ಭೇದಿ ಆಗುವ ಹೊಟ್ಟೆಯೇ ಸುಳ್ಳು ಹೇಳುತ್ತಾ ಅಲ್ಲಾಹು ಮತ್ತು ಸಲ್ಲಲ್ಲಾಹುವಿನ ಗುಸ್ತಾಫಿ ಮಾಡಿದೆ. ಹೂಸಿದ್ದು ಕೆಮ್ಮಿದ್ದು ಹೆಂಡತಿಗೆ ಹೊಡೆದದ್ದು, ತಿಂದದ್ದು ಹೇತದ್ದು ಎಲ್ಲದ್ದಕ್ಕೂ ಮಹಮ್ಮದರನ್ನು ಅನುಸರಿಸುವ ಅನುಕರಿಸುವ ಮತ್ತು ಅಪ್ಪಣೆಯನ್ನು ಕೇಳುವ ಪರಿಪಾಠ ಸಾಹಬಾಗಳೆಂಬ ಸಲ್ಲಲ್ಲಾಹುವಿನ ಹಿಂಬಾಲಕರಿಗಿತ್ತು. ಅದರಂತೆಯೇ ಒಂದೊಮ್ಮೆ ಒಬ್ಬ ಮನುಷ್ಯನು ಸಲ್ಲಲ್ಲಾಹುವಿನ ಬಳಿಗೆ ಬಂದು “ಓ ಪ್ರವಾದಿಯೇ ನನ್ನ ಸಹೋದರನಿಗೆ ಹೊಟ್ಟೆ ಕೆಟ್ಟು ಭೇದಿಗೆ ಶುರು…

  • ಕುರಾನಿನ ತರ್ಕಶೂನ್ಯ ಆಯತುಗಳು.

    ಕುರಾನ್ ಆಯತುಗಳು ಒಂದಕ್ಕೊಂದು ಹೊಂದಾಣಿಕೆಯಾಗುವುದಿಲ್ಲ. ಒಂದು ಕಡೆ; “ಕುರಾನ್ 16.98—ನೀವು ಕುರ್‌ಆನ್‌ಅನ್ನು ಓದುವಾಗ, ಶಪಿತ ಶೈತಾನನ ವಿರುದ್ಧ ಅಲ್ಲಾಹನ ರಕ್ಷಣೆಯನ್ನು ಬೇಡಿರಿ.” ಎಂದು ಹೇಳಿದರೆ ಅದರ ನಂತರದ ಆಯತ್ತಿನಲ್ಲೇ ಹೀಗೆ ಹೇಳುತ್ತದೆ; ಕುರಾನ್ 16.99—ವಿಶ್ವಾಸಿಗಳ ಮೇಲೆ ಹಾಗೂ ತಮ್ಮ ಒಡೆಯನಲ್ಲಿ ಭರವಸೆ ಇಟ್ಟಿರುವವರ ಮೇಲೆ ಆತನಿಗೆ (ಶೈತಾನನಿಗೆ) ಖಂಡಿತ ಯಾವ ನಿಯಂತ್ರಣವೂ ಇಲ್ಲ. ಮೊಮಿನಗಳ ಮೇಲೆ ಶೈತಾನನ ಯಾವ ಆಟವೂ ನಡೆಯುವುದಿಲ್ಲ ಎಂದಾದ ಮೇಲೆ ಅವರು ಕುರಾನ್ ಓದುವ ಮೊದಲು ಅವನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡುವ ಅವಶ್ಯಕತೆಯಾದರೂ…

  • |

    ಶರಿಯಾ; ದೈವೀಕ ಕಾನೂನು

    ಅಪರಾಧಿಗಳ ಕೈಕಾಲು, ತಲೆಗಳನ್ನು ಕತ್ತರಿಸುವಂತ ಶರಿಯಾ ಕಾನೂನು ಸೌದಿ ಅರೇಬಿಯಾದಲ್ಲಿ ಜಾರಿಯಲ್ಲಿದೆ. ಅಪಾರಾಧಿಗಳನ್ನು ಇಂತಕ ಶಿಕ್ಷೆಗೆ ಒಳಪಡಿಸುವ ಹೃದಯ ವಿದ್ರಾವಕ ಘಟನೆಗಳನ್ನು ಸೌದಿ ರಾಜವಂಶದ ಮಹಿಳೆ ತನ್ನ “desert royal” ಪುಸ್ತಕದಲ್ಲಿ ಪ್ರಸ್ತಾಪಿಸಿದ್ದಾಳೆ. ಅಪರಾಧಿಗಳ ಕೈಕಾ’ಲು ತಲೆಗಳನ್ನು ಕಡಿಯುವುದಕ್ಕೆ ಒಬ್ಬ ನುರಿತ ತಲೆ ಕಡಿಯುವವನನ್ನು(swordsman) ಆಯ್ಕೆ ಮಾಡಿರುತ್ತಾರೆ. ಆತನ ಹೆಸರೇ “ಸಯೀದ್ ಅಲ್ ಸಯಾಫ್(saeed al sayaf)” ಈತನಿಗೆ ಸೌದಿ ಸರಕಾರವೇ ಸೂಕ್ತ ಶಿಕ್ಷಣ, ತರಬೇತಿ, ಹರಿತವಾದ ಖಡ್ಗ ನೀಡಿ ಸಹಾಯ ಮಾಡುತ್ತದೆ. ಈತನೋ ಎಷ್ಟು ನಿರ್ಧಯಿಯಾಗಿದ್ದನೆಂದರೆ…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 2

    ಕುರಾನಿನಲ್ಲಿರುವ ದ್ವಂದ್ವಗಳು, ವೈರುಧ್ಯಗಳು, ವಿರೋಧಾಭಾಸಗಳು, ತಪ್ಪುಗಳು ಮತ್ತು ಅತಾರ್ಕಿಕಕ ವಿಷಯಗಳನ್ನೆಲ್ಲಾ ತೆಗೆದು ಹಾಕಿದರೆ ಕುರಾನಿನಲ್ಲಿ ಏನು ಉಳಿದಿರುತ್ತದೆ ? ಬಹುಶಃ ಇವುಗಳ ಹೊರತಾಗಿ ಕುರಾನೇ ಇರುವುದಿಲ್ಲ. ಏಕೆಂದರೆ ಇವೆಲ್ಲವುಗಳಿಂದ ತುಂಬಿರುವುದೇ ಕುರಾನ್. ಅಲ್ಲಾಹನ ಹೊರತಾಗಿ ಬೇರೆ ಯಾವ ನ್ಯಾಯಾಧೀಶನಾಗಲಿ, ತೀರ್ಪುಗಾರನಾಗಲಿ ಇಲ್ಲ ಮತ್ತು ಆತ ತನ್ನ ನಿರ್ಧಾರ ಅಥವಾ ಆಡಳಿತದಲ್ಲಿ ಯಾರನ್ನೂ ಪಾಲುದಾರಾನನ್ನಾಗಿ ಮಾಡಲು ಅವನು ಅನುಮತಿಸುವುದಿಲ್ಲ ಎಂದು ಕುರಾನ್ ಈ ಆಯತುಗಳಲ್ಲಿ ಹೇಳುತ್ತದೆ; ಅಲ್ ಅನ್‌ಆಮ್(6).114—‘‘ಅವನು (ಅಲ್ಲಾಹನು) ಸವಿಸ್ತಾರವಾದ ಗ್ರಂಥವನ್ನು ನಿಮ್ಮೆಡೆಗೆ ಇಳಿಸಿಕೊಟ್ಟಿರುವಾಗ, ನಾನೇನು ಅಲ್ಲಾಹನನ್ನು…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 1

    ನರಕವಾಸಿಗಳ ಆಹಾರವೇನು ? ಕುರಾನ್ ಯಾವ ರೀತಿಯ ಪವಿತ್ರ ಪುಸ್ತಕ ಎಂದು ನನಗೆ ತಿಳಿಯುತ್ತಿಲ್ಲ. ಅದರ ಬೋಧನೆಗಳಲ್ಲೇ ಪರಸ್ಪರ ವಿರೋಧಾಭಾಸಗಳು, ಗೊಂದಲಗಳು, ಅಂತರ್ವಿರೋಧಗಳು, ತಪ್ಪುಗಳು, ತೊಡಕುಗಳಿವೆ. ಕುರಾನ್ ನರಕವಾಸಿಗಳ ಆಹಾರದ ಕುರಿತಾಗಿ ಒಂದು ಕಡೆ ಹೀಗೆ ಹೇಳುತ್ತದೆ: ಅಲ್ ಗಾಶಿಯಾ(88).6- ಲೈಸ ಲಹುಮ್ ತ’ಅಮುನ್ ಇಲ್ಲಾ ಮಿನ್ ದರೀ’——ಮುಳ್ಳಿನ ಗಿಡದ ಹೊರತು ಬೇರೆ ಯಾವ ಆಹಾರವೂ ಅವರಿಗೆ(ನರಕವಾಸಿಗಳಿಗೆ) ಸಿಗದು. ಈ ಆಯತಿನಲ್ಲಿ ಹೇಳಿರುವಂತೆ ನರಕವಾಸಿಗಳ ಆಹಾರ “ಕೇವಲ ಮುಳ್ಳಿನ ಗಿಡ ಮಾತ್ರ”. ಇದರ ಹೊರತು ಮತ್ಯಾವ ಆಹಾರವೂ…

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 5

    ಕಾಬ್ ಇಬ್ನ್ ಅಲ್ ಅಶ್ರಫ್ ನ ಕೊಲೆಗೆ ಸುಪಾರಿ ಕಾಬ್ ಇಬ್ನ್ ಅಲ್ ಅಶ್ರಫ್ ಎಂಬ ಯಹೂದಿ ವ್ಯಾಪಾರಿಯೊಬ್ಬ ಮದೀನಾದಲ್ಲಿ ಇದ್ದ . ಅವನ ತಂದೆಯೊಬ್ಬ ಅರಬ್ಬ ಮತ್ತು ತಾಯಿಯು ಯಹೂದಿ ಪಂಗಡದವಳಾಗಿದ್ದಳು.ಅನುಕೂಲಸ್ಥರಾಗಿದ ತಾಯಿಯ ಪಂಗಡದ ಮಧ್ಯೆಯೇ ಆತನು ಬದುಕು ಮಾಡಿಕೊಂಡಿದ್ದನು. ಮದೀನಾದಲ್ಲಿ ಬನು ಕುರೇಜಾ, ಬನು ನದೀರ್ ಮತ್ತು ಬನು ಕನೂಕಾ ಎಂಬ ಮೂರು ಪ್ರಮುಖ ಪಂಗಡಗಳು ಮತ್ತು ವಸತಿ ಸಮುದಾಯಗಳು ಇದ್ದವು. ಮಹಮ್ಮದ್ ಒಂದೊಂದಾಗಿ ಎಲ್ಲವನ್ನೂ ಕಿತ್ತುಕೊಂಡು ಕೊoದು ಧ್ವoಸ ಮಾಡಿದ ಎಂಬುದಿಲ್ಲಿ ಗಮನಾರ್ಹ….