ಕುರಾನಿನ ತರ್ಕಶೂನ್ಯ ಆಯತುಗಳು.

ಕುರಾನ್ ಆಯತುಗಳು ಒಂದಕ್ಕೊಂದು ಹೊಂದಾಣಿಕೆಯಾಗುವುದಿಲ್ಲ. ಒಂದು ಕಡೆ;

“ಕುರಾನ್ 16.98—ನೀವು ಕುರ್‌ಆನ್‌ಅನ್ನು ಓದುವಾಗ, ಶಪಿತ ಶೈತಾನನ ವಿರುದ್ಧ ಅಲ್ಲಾಹನ ರಕ್ಷಣೆಯನ್ನು ಬೇಡಿರಿ.” ಎಂದು ಹೇಳಿದರೆ ಅದರ ನಂತರದ ಆಯತ್ತಿನಲ್ಲೇ ಹೀಗೆ ಹೇಳುತ್ತದೆ;

ಕುರಾನ್ 16.99—ವಿಶ್ವಾಸಿಗಳ ಮೇಲೆ ಹಾಗೂ ತಮ್ಮ ಒಡೆಯನಲ್ಲಿ ಭರವಸೆ ಇಟ್ಟಿರುವವರ ಮೇಲೆ ಆತನಿಗೆ (ಶೈತಾನನಿಗೆ) ಖಂಡಿತ ಯಾವ ನಿಯಂತ್ರಣವೂ ಇಲ್ಲ.

ಮೊಮಿನಗಳ ಮೇಲೆ ಶೈತಾನನ ಯಾವ ಆಟವೂ ನಡೆಯುವುದಿಲ್ಲ ಎಂದಾದ ಮೇಲೆ ಅವರು ಕುರಾನ್ ಓದುವ ಮೊದಲು ಅವನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡುವ ಅವಶ್ಯಕತೆಯಾದರೂ ಎಲ್ಲಿರುತ್ತದೆ ? ಇದಂತೂ totally illogical ಆಗಿದೆ. ಸರ್ವಜ್ಞನಾದ ದೇವರು ಹೀಗೆ ಗೊಂದಲಮಯ ವಿಚಾರಗಳನ್ನು ಬರೆಯುತ್ತಾನೆಯೇ ? ಕುರಾನ್ ದೈವವಾಣಿಯೇ ಅಲ್ಲ.

ಇಬ್ನೆ ಕಸಿರ್ ಇದರ ಕುರಿತು ಬರೆಯುತ್ತಾ, “ಅಲ್ಲಾಹ ತನ್ನ ನಬಿಯ ಮೂಲಕ ಮೂಮಿನ್ ಅನುಯಾಯಿಗಳಿಗೆ ಆದೇಶಿಸುತ್ತಾನೆ. ಕುರಾನ್ ಓದುವುದಕ್ಕೆ ಪ್ರಾರಂಭಿಸುವ ಮೊದಲು ಅಊದು ಬಿಲ್ಲಾಹಿ……..ಪಠಿಸಬೇಕೆಂದು. ಅಲ್ಲಾಹ ನಿಜಕ್ಕೂ ಜ್ಞಾನವಂತನ್ನಾಗಿದ್ದರೆ ಕುರಾನಿನಲ್ಲಿ ಪರಸ್ಪರ ಎರಡು ವಿರೋಧಿ ಆಯತುಗಳು ಹೇಗೆ ಬರಲು ಸಾಧ್ಯ ?

ಕುರಾನಿನ ಮತ್ತೊಂದು ಕಡೆ ಹೀಗೆ ಹೇಳುತ್ತದೆ;

ಕುರಾನ್ 7.200—–(ದೂತರೇ,) ಶೈತಾನನ ಕಡೆಯಿಂದ ನಿಮಗೆ ಯಾವುದೇ ತರದ ಪ್ರಚೋದನೆಯುಂಟಾದರೆ, ಅಲ್ಲಾಹನ ರಕ್ಷಣೆ ಬಯಸಿರಿ. ಖಂಡಿತವಾಗಿಯೂ ಅವನು ಎಲ್ಲವನ್ನೂ ಕೇಳುವವನು ಮತ್ತು ಬಲ್ಲವನಾಗಿದ್ದಾನೆ. ಇದು ಮೂರ್ಖತನವಲ್ಲದೆ ಮತ್ತಿನ್ನೇನು ? ಒಂದು ಕಡೆ ಮುಸ್ಲಿಮರ ಮೇಲೆ ಶೈತಾನನ ಯಾವುದೇ ನಿಯಂತ್ರಣ ಇಲ್ಲ ಎನ್ನುವುದು, ಮತ್ತೊಂದು ಕಡೆ ದೂತರೆ ಶೈತಾನನಿಂದ ರಕ್ಷಣೆಗಾಗಿ ನನ್ನನ್ನು ಮೊರೆಹೋಗಿ ಎನ್ನುವುದು.

Similar Posts

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

  • ಕುರಾನ್ ಹುಟ್ಟಿದ ಕಥೆ; ಭಾಗ 2

    ಜನಪ್ರಿಯ ಇಸ್ಲಾಮೀ ಕಥಾನಕ ಮತ್ತು ಗರ್ವದಿಂದ ಹೇಳಿಕೊಳ್ಳುವ ಮಾತೆಂದರೆ: “ಕುರಾನ್ ಒಂದು ದೈವೀ ಪವಾಡ. ಕುರಾನಿನಂಥ ಪರಿಪೂರ್ಣವಾದ ಜೀವನ ಮಾರ್ಗದರ್ಶಕ ಪುಸ್ತಕ ಜಗತ್ತಿನಲ್ಲಿಯೇ ಇಲ್ಲ. ಕುರಾನ್ ನೇರವಾಗಿ ಅಲ್ಲಾಹುವಿನಿಂದ ಮಹಮ್ಮದ್ ಪ್ರವಾದಿಗಳಿಗೆ ಕಳಿಸಲ್ಪಟ್ಟ (ಅವತೀರ್ಣಗೊಂಡ) ಸಂದೇಶ ಮತ್ತು ಬೋಧನೆಗಳನ್ನು ಕ್ರೋಢೀಕರಿಸಿದ ಪುಸ್ತಕ. ಅದು ಅಂದಿನಿಂದ ಇಂದಿನವರೆಗೆ ಒಂದೇ ಒಂದು ಚುಕ್ಕೆಯೂ ಬದಲಾಗದೆ ಹಾಗೆಯೇ ಉಳಿದು ಬಂದಿರುವ ಮಹಿಮಾ ಪೂರ್ಣವಾದ ಪುಸ್ತಕ ; ಹಾಗಾಗಿಯೇ ಅದು ಬಹಳ ಪವಿತ್ರವಾದದ್ದು. ಎಂದಿಗೂ ಬದಲಾಗದಂಥ ಕುಂದಿಲ್ಲದ ಈ ಪುಸ್ತಕದ ರಕ್ಷಣೆಯ ಹೊಣೆಯನ್ನು…

  • ಅಲ್ಲಾಹನಿಂದ ಮೋಸಹೋದ ಇಬ್ಲೀಸನ ಕಥೆ(ಕುರಾನ್ 15.39)

    ಕುರಾನ್.15:39 ರ ಈ ಆಯತ್ , ಸರ್ವಶಕ್ತನಾದ ಅಲ್ಲಾಹನ ಮುಖಾಮುಖಿಯಾಗಿ ನಿಂತ ಕ್ಷುಲ್ಲಕ ಜೀವಿಯಾದ ಇಬ್ಲೀಸ್, ಸೃಷ್ಟಿಕರ್ತನಾದ ದೇವರ ವಿರುದ್ಧವೇ ನೇರ ಆರೋಪ ಮಾಡುತ್ತಿರುವ ಆಯತಾಗಿದೆ! ಮತ್ತು ಕುರಾನಿನ 6236 ಆಯತ್ ಗಳಲ್ಲಿ ಎಲ್ಲಿಯೂ ಕೂಡ ದೇವರು ,ಇಬ್ಲೀಸ್ ಮಾಡಿದ ಈ ಗಂಭೀರ ಆರೋಪವನ್ನು ನಿರಾಕರಿಸಿಲ್ಲ ಎಂಬುದು ಗಮನಾರ್ಹವಾಗಿದೆ!! ಇಬ್ಲೀಸ್ ಅಲ್ಲಾಹನಿಗೆ ಹೇಳಿರುವುದು “قَالَ رَبِّ بِمَآ اَغْوَيْتَنِيْ—ನೀನು ನನ್ನನ್ನು *ದಾರಿಗೆಡಿಸಿರುವಂತೆಯೇ* (you have put me in error )ಎಂದಾಗಿದೆ. ಅಂದರೆ ಇಬ್ಲೀಸನನ್ನು ದಾರಿಗೆಡಿಸಿರುವುದು ಅಲ್ಲಾಹು…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 2

    ಕುರಾನಿನಲ್ಲಿರುವ ದ್ವಂದ್ವಗಳು, ವೈರುಧ್ಯಗಳು, ವಿರೋಧಾಭಾಸಗಳು, ತಪ್ಪುಗಳು ಮತ್ತು ಅತಾರ್ಕಿಕಕ ವಿಷಯಗಳನ್ನೆಲ್ಲಾ ತೆಗೆದು ಹಾಕಿದರೆ ಕುರಾನಿನಲ್ಲಿ ಏನು ಉಳಿದಿರುತ್ತದೆ ? ಬಹುಶಃ ಇವುಗಳ ಹೊರತಾಗಿ ಕುರಾನೇ ಇರುವುದಿಲ್ಲ. ಏಕೆಂದರೆ ಇವೆಲ್ಲವುಗಳಿಂದ ತುಂಬಿರುವುದೇ ಕುರಾನ್. ಅಲ್ಲಾಹನ ಹೊರತಾಗಿ ಬೇರೆ ಯಾವ ನ್ಯಾಯಾಧೀಶನಾಗಲಿ, ತೀರ್ಪುಗಾರನಾಗಲಿ ಇಲ್ಲ ಮತ್ತು ಆತ ತನ್ನ ನಿರ್ಧಾರ ಅಥವಾ ಆಡಳಿತದಲ್ಲಿ ಯಾರನ್ನೂ ಪಾಲುದಾರಾನನ್ನಾಗಿ ಮಾಡಲು ಅವನು ಅನುಮತಿಸುವುದಿಲ್ಲ ಎಂದು ಕುರಾನ್ ಈ ಆಯತುಗಳಲ್ಲಿ ಹೇಳುತ್ತದೆ; ಅಲ್ ಅನ್‌ಆಮ್(6).114—‘‘ಅವನು (ಅಲ್ಲಾಹನು) ಸವಿಸ್ತಾರವಾದ ಗ್ರಂಥವನ್ನು ನಿಮ್ಮೆಡೆಗೆ ಇಳಿಸಿಕೊಟ್ಟಿರುವಾಗ, ನಾನೇನು ಅಲ್ಲಾಹನನ್ನು…

  • ಕುರಾನ್ 2.223 ರ ವ್ಯಾಖ್ಯಾನ

    ವಿಗ್ರಹಾರಾಧಕರಾಗಿದ್ದ ಅನ್ಸಾರ್‌ಗಳು(ಮದೀನಾದ ಪೈಗಂಬರ್ ಅನುಯಾಯಿಗಳು) ಮತ್ತು ಅಹ್ಲುಲ್‌ ಕಿತಾಬ್‌ಗಳಾದ ಯಹೂದರು ಜೊತೆಯಾಗಿ ಮದಿನಾದಲ್ಲಿ ವಾಸಿಸುತ್ತಿದ್ದರು. ಯಹೂದರು ತಮಗಿಂತ ಹೆಚ್ಚಿನ ಜ್ಞಾನವನ್ನು ಹೊಂದಿದ್ದಾರೆಂದು ಅನ್ಸಾರ್‌ಗಳು ನಂಬಿದ್ದರು. ಹಾಗಾಗಿ ಅವರ ಅನೇಕ ಆಚಾರ ವಿಚಾರಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಿದ್ದರು. ಯಹೂದಿಯರ ಪ್ರಕಾರ ಪತ್ನಿಯರನ್ನು ಅವಳ ಯೋನಿಗೆ ಅವಳ ಹಿಂಭಾಗದಿಂದ(dogy style ನಲ್ಲಿ) ಸಂಭೋಗಿಸಿದರೆ ಮೆಳ್ಳೆಗಣ್ಣಿನ ಮಗು ಹುಟ್ಟುತ್ತದೆ ಎಂಬ ನಂಬಿಕೆ ಹೊಂದಿದ್ದರು. ಹಾಗಾಗಿ ಒಂದು ಕೋನದಿಂದ ಮಾತ್ರ ಸಂಭೋಗಿಸುತಿದ್ದರು. ಅಂದರೆ ಆಕೆಯನ್ನು ಅಂಗಾತಮಲಗಿಸಿ ಆಕೆಯನ್ನು ಸಂಪೂರ್ಣ ಮರೆಮಾಚುವ ವಿಧದಲ್ಲಿ ಆಕೆಯ ಮೇಲೆ…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 1

    ನರಕವಾಸಿಗಳ ಆಹಾರವೇನು ? ಕುರಾನ್ ಯಾವ ರೀತಿಯ ಪವಿತ್ರ ಪುಸ್ತಕ ಎಂದು ನನಗೆ ತಿಳಿಯುತ್ತಿಲ್ಲ. ಅದರ ಬೋಧನೆಗಳಲ್ಲೇ ಪರಸ್ಪರ ವಿರೋಧಾಭಾಸಗಳು, ಗೊಂದಲಗಳು, ಅಂತರ್ವಿರೋಧಗಳು, ತಪ್ಪುಗಳು, ತೊಡಕುಗಳಿವೆ. ಕುರಾನ್ ನರಕವಾಸಿಗಳ ಆಹಾರದ ಕುರಿತಾಗಿ ಒಂದು ಕಡೆ ಹೀಗೆ ಹೇಳುತ್ತದೆ: ಅಲ್ ಗಾಶಿಯಾ(88).6- ಲೈಸ ಲಹುಮ್ ತ’ಅಮುನ್ ಇಲ್ಲಾ ಮಿನ್ ದರೀ’——ಮುಳ್ಳಿನ ಗಿಡದ ಹೊರತು ಬೇರೆ ಯಾವ ಆಹಾರವೂ ಅವರಿಗೆ(ನರಕವಾಸಿಗಳಿಗೆ) ಸಿಗದು. ಈ ಆಯತಿನಲ್ಲಿ ಹೇಳಿರುವಂತೆ ನರಕವಾಸಿಗಳ ಆಹಾರ “ಕೇವಲ ಮುಳ್ಳಿನ ಗಿಡ ಮಾತ್ರ”. ಇದರ ಹೊರತು ಮತ್ಯಾವ ಆಹಾರವೂ…

Leave a Reply

Your email address will not be published. Required fields are marked *