ಕುರಾನ್ 2.223 ರ ವ್ಯಾಖ್ಯಾನ

ವಿಗ್ರಹಾರಾಧಕರಾಗಿದ್ದ ಅನ್ಸಾರ್‌ಗಳು(ಮದೀನಾದ ಪೈಗಂಬರ್ ಅನುಯಾಯಿಗಳು) ಮತ್ತು ಅಹ್ಲುಲ್‌ ಕಿತಾಬ್‌ಗಳಾದ ಯಹೂದರು ಜೊತೆಯಾಗಿ ಮದಿನಾದಲ್ಲಿ ವಾಸಿಸುತ್ತಿದ್ದರು. ಯಹೂದರು ತಮಗಿಂತ ಹೆಚ್ಚಿನ ಜ್ಞಾನವನ್ನು ಹೊಂದಿದ್ದಾರೆಂದು ಅನ್ಸಾರ್‌ಗಳು ನಂಬಿದ್ದರು. ಹಾಗಾಗಿ ಅವರ ಅನೇಕ ಆಚಾರ ವಿಚಾರಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಿದ್ದರು. ಯಹೂದಿಯರ ಪ್ರಕಾರ ಪತ್ನಿಯರನ್ನು ಅವಳ ಯೋನಿಗೆ ಅವಳ ಹಿಂಭಾಗದಿಂದ(dogy style ನಲ್ಲಿ) ಸಂಭೋಗಿಸಿದರೆ ಮೆಳ್ಳೆಗಣ್ಣಿನ ಮಗು ಹುಟ್ಟುತ್ತದೆ ಎಂಬ ನಂಬಿಕೆ ಹೊಂದಿದ್ದರು. ಹಾಗಾಗಿ ಒಂದು ಕೋನದಿಂದ ಮಾತ್ರ ಸಂಭೋಗಿಸುತಿದ್ದರು. ಅಂದರೆ ಆಕೆಯನ್ನು ಅಂಗಾತಮಲಗಿಸಿ ಆಕೆಯನ್ನು ಸಂಪೂರ್ಣ ಮರೆಮಾಚುವ ವಿಧದಲ್ಲಿ ಆಕೆಯ ಮೇಲೆ ಮಲಗಿ ಸಂಭೋಗಿಸಲಾಗುತಿತ್ತು. ಅನ್ಸಾರ್‌ಗಳು ಇದನ್ನೇ ಅನುಸರಿಸಿದ್ದರು.

ಆದರೆ ಮೆಕ್ಕಾದ ಕುರೈಶೀಗಳು ತಮ್ಮ ಪತ್ನಿಯರನ್ನು ಅಸಹಜ ವಿಧದಲ್ಲಿ ತೆರೆದಿಟ್ಟು ಸಂಭೋಗಿಸುತ್ತಿದ್ದರು. ಅವರ ಮುಂಭಾಗದಿಂದಲೂ, ಹಿಂಭಾಗದಿಂದಲೂ, ಅವರನ್ನು ಅಂಗಾತ ಮಲಗಿಸಿಯೂ ಅವರಿಂದ ಸುಖವನ್ನು ಪಡೆಯುತ್ತಿದ್ದರು.

ಹೀಗೆ ಮುಹಾಜಿರ್‌ಗಳು(ಮೆಕ್ಕಾದ ಖುರೈಶಿಗಳು) ಮದೀನಕ್ಕೆ ಬಂದಾಗ ಅವರ ಪೈಕಿ ಒಬ್ಬರು ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ಮಹಿಳೆಯನ್ನು ವಿವಾಹವಾದರು. ಅವರು ಆ ಮಹಿಳೆಯೊಂದಿಗೆ ಅದನ್ನು ಮಾಡಲಾರಂಭಿಸಿದರು. ಆದರೆ ಆಕೆ ಅದನ್ನು ವಿರೋಧಿಸಿದಳು. ಆಕೆ ಹೇಳಿದಳು: “ನಮ್ಮನ್ನು ಒಂದು ಕೋನದಿಂದ ಮಾತ್ರ ಸಂಭೋಗಿಸಲಾಗುತ್ತದೆ ಹಾಗೆ ಮಾಡುವುದಾದರೆ ಮಾಡು. ಇಲ್ಲದಿದ್ದರೆ ನನ್ನಿಂದ ದೂರ ಹೋಗು.”

ಕೊನೆಗೆ ವಿಷಯವು ಬಿಗಡಾಯಿಸಿ ಅದು ಪ್ರವಾದಿ ರವರನ್ನು ತಲುಪಿತು. ಆಗ ಅಲ್ಲಾಹು ಉದುರಿಸಿದ್ದೆ ಈ ಆಯತ್ತು : “ನಿಮ್ಮ ಪತ್ನಿಯರು ನಿಮ್ಮ ಹೊಲವಾಗಿರುವರು. ಆದ್ದರಿಂದ ನೀವು ಬಯಸುವ ರೀತಿಯಲ್ಲಿ ನೀವು ನಿಮ್ಮ ಹೊಲದೆಡೆಗೆ ತೆರಳಿರಿ.” [ಕುರ್‌ಆನ್‌ 2:223]. ಅಂದರೆ ಮುಂಭಾಗದಿಂದ, ಹಿಂಭಾಗದಿಂದ, ಅಂಗಾತ ಮಲಗಿಸಿ. L ಶೇಪ್ ನಲ್ಲಿ, dogy ಸ್ಟೈಲ್ ನಲ್ಲಿ ಹೇಗೆ ಬೇಕೋ ಹಾಗೆ ಮನಸೋ ಇಚ್ಛೆ ಅವಳ ಯೋನಿಗೆ ಸ0ಭೋಗಿಸಬಹುದು.

ಇದೊಂದು ದೈವಿಕ ಪುಸ್ತಕ, ಇದಕ್ಕೆ ಜಗತ್ತಿನಲ್ಲಿ ಬಗೆ ಹರಿಸಲಾಗದೆ ಉಳಿದಿರುವ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಪರಿಹಾರದ ಕೊಡಬೇಕೆಂಬ ಉದ್ದೇಶ ಇಲ್ಲ. ಪತ್ನಿಯರನ್ನು ಹೇಗೆ ಸಂಭೋಗಿಸಬೇಕೆಂಬುದೇ ಇದರ ಪ್ರಾಮುಖ ವಿಷಯ!

Reference: Sahih al-Bukhari 4528

Similar Posts

  • ಕುರಾನಿನಿಂದ ಮರೆಯಾದ ಆಯತ್ತುಗಳು!

    ಕುರಾನ್ ಇಸ್ಲಾಮಿನ ಅತ್ಯಂತ ಪ್ರಾಮಾಣಿಕ ಆಧಾರ.  ಅದು ಯಾರ ಹಸ್ತಕ್ಷೇಪಕ್ಕೂ ಒಳಗಾಗಿಲ್ಲ. ಅದು ಎಂದೂ ಬದಲಾಗಿಲ್ಲ. ಅದರಲ್ಲಿ ಒಂದು ಅಕ್ಷರವೂ ಬದಲಾಗದೆ ಉಳಿದುಬಂದಿದೆ ಎನ್ನುವ ತಪ್ಪು ಕಲ್ಪನೆ ಮುಸ್ಲಿಮರಲ್ಲಿದೇ. ಇದು ಸುಳ್ಳು. ವಿವಾಹಿತ ವ್ಯಬಿಚಾರಿಗಳನ್ನು  ಕಲ್ಲೆಸೆದು ಕೊಲ್ಲಬೇಕೆಂಬ ಆಯತ್ ಇಂದಿನ ಕುರಾನಿನಲ್ಲಿ ಇಲ್ಲ. (ಇಂದಿನ ಕುರಾನಿನಲ್ಲಿ ವ್ಯಭಿಚಾರಿಗಳಿಗೆ ಬೇರೆಯೇ ಶಿಕ್ಷೆ ಇದೆ. ಕ್ಷಮೆ ನೀಡಲೂ ಅವಕಾಶವಿದೆ!)ಹಾಗೆಯೇ, ಅನ್ಯ ಪುರುಷರನ್ನು ಮಹರಂ ಮಾಡಲು ಅವರಿಗೆ ಹತ್ತು ಬಾರಿ ಸ್ತನಪಾನ ಮಾಡಿಸಬೇಕೆಂಬ ಆಯತ್ ಕೂಡ ಇಂದಿನ ಕುರಾನಿನಲ್ಲಿ ಇಲ್ಲ. (ಸ್ತನಪಾನದ…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 2

    ಕುರಾನಿನಲ್ಲಿರುವ ದ್ವಂದ್ವಗಳು, ವೈರುಧ್ಯಗಳು, ವಿರೋಧಾಭಾಸಗಳು, ತಪ್ಪುಗಳು ಮತ್ತು ಅತಾರ್ಕಿಕಕ ವಿಷಯಗಳನ್ನೆಲ್ಲಾ ತೆಗೆದು ಹಾಕಿದರೆ ಕುರಾನಿನಲ್ಲಿ ಏನು ಉಳಿದಿರುತ್ತದೆ ? ಬಹುಶಃ ಇವುಗಳ ಹೊರತಾಗಿ ಕುರಾನೇ ಇರುವುದಿಲ್ಲ. ಏಕೆಂದರೆ ಇವೆಲ್ಲವುಗಳಿಂದ ತುಂಬಿರುವುದೇ ಕುರಾನ್. ಅಲ್ಲಾಹನ ಹೊರತಾಗಿ ಬೇರೆ ಯಾವ ನ್ಯಾಯಾಧೀಶನಾಗಲಿ, ತೀರ್ಪುಗಾರನಾಗಲಿ ಇಲ್ಲ ಮತ್ತು ಆತ ತನ್ನ ನಿರ್ಧಾರ ಅಥವಾ ಆಡಳಿತದಲ್ಲಿ ಯಾರನ್ನೂ ಪಾಲುದಾರಾನನ್ನಾಗಿ ಮಾಡಲು ಅವನು ಅನುಮತಿಸುವುದಿಲ್ಲ ಎಂದು ಕುರಾನ್ ಈ ಆಯತುಗಳಲ್ಲಿ ಹೇಳುತ್ತದೆ; ಅಲ್ ಅನ್‌ಆಮ್(6).114—‘‘ಅವನು (ಅಲ್ಲಾಹನು) ಸವಿಸ್ತಾರವಾದ ಗ್ರಂಥವನ್ನು ನಿಮ್ಮೆಡೆಗೆ ಇಳಿಸಿಕೊಟ್ಟಿರುವಾಗ, ನಾನೇನು ಅಲ್ಲಾಹನನ್ನು…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 1

    ನರಕವಾಸಿಗಳ ಆಹಾರವೇನು ? ಕುರಾನ್ ಯಾವ ರೀತಿಯ ಪವಿತ್ರ ಪುಸ್ತಕ ಎಂದು ನನಗೆ ತಿಳಿಯುತ್ತಿಲ್ಲ. ಅದರ ಬೋಧನೆಗಳಲ್ಲೇ ಪರಸ್ಪರ ವಿರೋಧಾಭಾಸಗಳು, ಗೊಂದಲಗಳು, ಅಂತರ್ವಿರೋಧಗಳು, ತಪ್ಪುಗಳು, ತೊಡಕುಗಳಿವೆ. ಕುರಾನ್ ನರಕವಾಸಿಗಳ ಆಹಾರದ ಕುರಿತಾಗಿ ಒಂದು ಕಡೆ ಹೀಗೆ ಹೇಳುತ್ತದೆ: ಅಲ್ ಗಾಶಿಯಾ(88).6- ಲೈಸ ಲಹುಮ್ ತ’ಅಮುನ್ ಇಲ್ಲಾ ಮಿನ್ ದರೀ’——ಮುಳ್ಳಿನ ಗಿಡದ ಹೊರತು ಬೇರೆ ಯಾವ ಆಹಾರವೂ ಅವರಿಗೆ(ನರಕವಾಸಿಗಳಿಗೆ) ಸಿಗದು. ಈ ಆಯತಿನಲ್ಲಿ ಹೇಳಿರುವಂತೆ ನರಕವಾಸಿಗಳ ಆಹಾರ “ಕೇವಲ ಮುಳ್ಳಿನ ಗಿಡ ಮಾತ್ರ”. ಇದರ ಹೊರತು ಮತ್ಯಾವ ಆಹಾರವೂ…

  • ಕುರಾನಿನ ತರ್ಕಶೂನ್ಯ ಆಯತುಗಳು.

    ಕುರಾನ್ ಆಯತುಗಳು ಒಂದಕ್ಕೊಂದು ಹೊಂದಾಣಿಕೆಯಾಗುವುದಿಲ್ಲ. ಒಂದು ಕಡೆ; “ಕುರಾನ್ 16.98—ನೀವು ಕುರ್‌ಆನ್‌ಅನ್ನು ಓದುವಾಗ, ಶಪಿತ ಶೈತಾನನ ವಿರುದ್ಧ ಅಲ್ಲಾಹನ ರಕ್ಷಣೆಯನ್ನು ಬೇಡಿರಿ.” ಎಂದು ಹೇಳಿದರೆ ಅದರ ನಂತರದ ಆಯತ್ತಿನಲ್ಲೇ ಹೀಗೆ ಹೇಳುತ್ತದೆ; ಕುರಾನ್ 16.99—ವಿಶ್ವಾಸಿಗಳ ಮೇಲೆ ಹಾಗೂ ತಮ್ಮ ಒಡೆಯನಲ್ಲಿ ಭರವಸೆ ಇಟ್ಟಿರುವವರ ಮೇಲೆ ಆತನಿಗೆ (ಶೈತಾನನಿಗೆ) ಖಂಡಿತ ಯಾವ ನಿಯಂತ್ರಣವೂ ಇಲ್ಲ. ಮೊಮಿನಗಳ ಮೇಲೆ ಶೈತಾನನ ಯಾವ ಆಟವೂ ನಡೆಯುವುದಿಲ್ಲ ಎಂದಾದ ಮೇಲೆ ಅವರು ಕುರಾನ್ ಓದುವ ಮೊದಲು ಅವನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡುವ ಅವಶ್ಯಕತೆಯಾದರೂ…

  • ಕುರಾನ್ ಹುಟ್ಟಿದ ಕಥೆ 1

    ಕುರಾನ್ – ಅರೇಬಿಕ್ ಪದಗಳ ಶಬ್ದ ನಿಷ್ಪತ್ತಿ [ ಶಬ್ದಾರ್ಥ ಮೂಲ ] ಮತ್ತು ಕುರಾನಿನ ಸಂಯೋಜನೆ. ಕುರಾನ್ ಎಂಬ ಪದ ಬಂದದ್ದೆಲ್ಲಿಂದ ? ಅದರ ಅರ್ಥವೇನು ? ಕುರಾನಿನ ಮೂಲ ಪುಸ್ತಕ ಲೋಹದ ಹಾಳೆಗಳ ಸಹಿತ ಅಲ್ಲಾಹು ಹೊಲಿದು ಮೇಲೆ ಇಟ್ಟುಕೊಂಡಿದ್ದಾನಂತೆ ! ಅದನ್ನು ಲಾಹುಲ್ ಮಹ್ಫುಝ್-Lawh al-Mahfuz(اللوح المحفوظ) ಎಂದು ಕರೆಯಲಾಗಿದೆ.(ಕು 85:22) ಆ ಪುಸ್ತಕದಲ್ಲಿ ಕುರಾನಿನ ಆಯತುಗಳನ್ನು ಬರೆದಿಟ್ಟು ಆ ಲೇಖನಿಯು ವಿಶ್ರಾಂತಿಗೆ ಹೋಗಿದೆಯಂತೆ! ಕುರಾನಿನ ಅರ್ಥ “ಪಠಿಸು” : ಅಂದರೆ ಇಂಗ್ಲೀಷಿನಲ್ಲಿ…

  • |

    DEBUNKING OF “ಕುರಾನ್ ಭ್ರೂಣಶಾಸ್ತ್ರ “

    ಅಧ್ಯಾಯ 3: ಆಲಿ ಇಮ್ರಾನ್ (ಇಮ್ರಾನರ ಸಂತತಿ)ಸೂಕ್ತ : 7 “ಅವನೇ, ಈ ಗ್ರಂಥವನ್ನು ನಿಮಗೆ ಇಳಿಸಿಕೊಟ್ಟವನು. ಇದರಲ್ಲಿ ಖಚಿತ ವಚನಗಳಿವೆ – ಅವುಗಳೇ ಈ ಗ್ರಂಥದ ಸಾರ. ಇನ್ನು, ಇದರಲ್ಲಿ ಬಹು ಅರ್ಥದ ವಚನಗಳೂ ಇವೆ. ತಮ್ಮ ಮನಸ್ಸುಗಳಲ್ಲಿ ವಕ್ರತೆ ಉಳ್ಳವರು, ಈ ಪೈಕಿ ಬಹು ಅರ್ಥದ ವಚನಗಳ ಹಿಂದೆ ನಡೆಯುತ್ತಾರೆ. ಅವರು ಈ ಮೂಲಕ ಗೊಂದಲದ ಬೆನ್ನು ಹಿಡಿಯುತ್ತಾರೆ ಮತ್ತು ವಿಕೃತ ವ್ಯಾಖ್ಯಾನಗಳನ್ನು ಅರಸುತ್ತಿರುತ್ತಾರೆ. ನಿಜವಾಗಿ, ಅವುಗಳ ಸರಿಯಾದ ವ್ಯಾಖ್ಯಾನವನ್ನು ಬಲ್ಲವನು ಅಲ್ಲಾಹನ ಹೊರತು…

Leave a Reply

Your email address will not be published. Required fields are marked *