| |

ಶಾಂತಿಧೂತ !?

ಮೊಹಮ್ಮದ್ ಎಂಬ ವ್ಯಕ್ತಿಯನ್ನು ವಿವಿಧ ವೇದಿಕೆಗಳಲ್ಲಿ ವಿಶ್ವಮಾನವನಂತೆ ಹೊಗಳಲಾಗುತ್ತದೆ. ಪಾಪ ಹೊಗಳಲಿ ಯಾರು ಬೇಡ ಅಂದಿದ್ದು. ಆದರೆ ನಿಜಕ್ಕೂ ಆ ವ್ಯಕ್ತಿಯಲ್ಲಿ ಅದಕ್ಕೆ ತಕ್ಕ ಗುಣಗಳಿದ್ದವೇ ? ಎನ್ನುವುದು ಪ್ರಶ್ನೆ.

ತನ್ನ 40ನೇ ವಯಸ್ಸಿನಲ್ಲಿ ತಾನು ಪ್ರವಾದಿ ಅಂತಾ ಘೋಷಿಸಿಕೊಂಡ. ಆದರೆ ಅದಾದ 13 ವರ್ಷಗಳ ನಂತರವೂ ಮೆಕ್ಕಾದಲ್ಲಿ ಆತನ ಮತದಲ್ಲಿ ಇದ್ದವರು ಕೇವಲ 150 ಹಿಂಬಾಲಕರು ಮಾತ್ರ.

ಯಾವಾಗ ಮೆಕ್ಕಾ ತೊರೆದು ಮದಿನಾಕ್ಕೆ ಪಲಾಯನ(ಹಿಜೀರಾ) ಮಾಡಿದನೋ ಅಲ್ಲಿಂದ ರಕ್ತ ಚರಿತ್ರೆ ಪ್ರಾರಂಭವಾಯಿತು. ಮದಿನಾದಲ್ಲಿ ಮಕ್ಕಾದಲ್ಲಿದ್ದಂತಹ ವಿರೋಧಗಳಾವೂ ಇರಲಿಲ್ಲ. ಮುಂದಿನ 9 ವರ್ಷಗಳೂ ಪ್ರತಿ 6 ವಾರಗಳಿಗೊಮ್ಮೆ ಕದನ, ಕಲಹ, ರಕ್ತಪಾತ.

ಆತ ಸಾಯುವ ಸಮಯಕ್ಕೆ ಪ್ರತಿ ಅರಬ್ಬಿ ಮನುಷ್ಯ ಮುಸ್ಲೀಮನಾಗಿದ್ದ. ಕುರಾನಿನ ಮದೀನಾ ಸೂರಗಳನ್ನು, ಮೆಕ್ಕಾ ಸೂರಗಳನ್ನು ಪರಿಶೀಲಿಸಿ ನೋಡಿದರೆ ಅದರ ಹಿಂದೆ ಬದಲಾದ ವಿವಿಧ ಭಾವಗಳು ಗೊತ್ತಾಗುತ್ತವೆ.

Loading

Similar Posts

  • ರಸೂಲನಿಗಾಗಿ ರಕ್ತಪಾತ; ಪ್ರಕರಣ 2

    ಅಬುಲ್ ಬುಖ್ತಾರಿ ಎಂಬುವ ಕರುಣಾಮಯಿಯ ಕೊಲೆ: ಕೊಟ್ಟು ಕಿತ್ತುಕೊಳ್ಳುವ ಕಲೆ. ಅಬುಲ್ ಬುಖ್ತಾರಿ ಎಂಬ ಮೆಕ್ಕಾದ ಕುರೇಶಿ ಸಹಾ ಸೆರೆಯಾಳುಗಳಲ್ಲಿ ಒಬ್ಬ. ಮೆಕ್ಕಾದಲ್ಲಿದ್ದಾಗ ಮಹಮ್ಮದನು ತನ್ನ ಅ’ವಹೇಳನಕಾರಿ ಮಾತುಗಳಿಂದ ಉಳಿದ ಕುರೇಶಿಗಳನ್ನು ಕೆರಳಿಸಿದ್ದನಷ್ಟೇ. ಅವರು ಮಹಮ್ಮದನ ಮೇಲೆ ಕ್ರೋಧಿತರಾಗಿದ್ದಾಗ ತನ್ನ ಚಿಕ್ಕಪ್ಪನಾದ ಅಬು ತಾಲಿಬನ ಮನೆಯಲ್ಲಿ ಮಹಮ್ಮದ್ ರಕ್ಷಣೆ ಪಡೆದಿದ್ದ. ಆ ಸಮಯದಲ್ಲಿ ಈ ಅಬುಲ್ ಬುಖ್ತಾರಿಮಹಮ್ಮದನನ್ನು ಕರುಣೆಯಿಂದ ಕಂಡು ಉಪಚರಿಸಿದ್ದನು. ಅದನ್ನು ನೆನಪಿಸಿಕೊಂಡವನಂತೆ ಮಹಮ್ಮದ್ ಅವನನ್ನು ಬಿಡುಗಡೆ ಮಾಡಬೇಕೆಂದು ಹೇಳಿದನು. ಆದರೆ ಆತನ ಜತೆಗಿದ್ದ ಅವನ…

  • |

    ಹದೀಸುಗಳ ಅಸಲಿ ಕಥೆ

    ಮುಸ್ಲಿಮರು ಕುರಾನಿನ ನಂತರ ಅತಿ ಹೆಚ್ಚು ಪವಿತ್ರತೆ ನೀಡಿ ಗೌರವಿಸುವ ಗ್ರಂಥಗಳೆಂದರೆ ಹದೀಸ್ ಗ್ರಂಥಗಳು. ತನ್ಮೂಲಕ ಕುರಾನ್ ಒಂದು ಸಮಗ್ರ ಮತ್ತು ಸಂಪೂರ್ಣ ಗ್ರಂಥವಲ್ಲ ಎಂಬುದನ್ನು ಮುಸ್ಲಿಮರು ಇಲ್ಲಿ ಒಪ್ಪದೆಯೇ ಒಪ್ಪಿಕೊಳ್ಳುತ್ತಾರೆ! ಆದರೆ ನಿಮಗೆ ಗೊತ್ತೇ, ಹದೀಸ್ ಗಳನ್ನು ಬರೆದಿಡಬಾರದೆಂದು ಪ್ರವಾದಿ ಮೊಹಮ್ಮದರ ಆದೇಶವಿರುವ ಹದೀಸ್ ಇದೆ!!! ಕುರಾನ್ ಅನ್ನು ಹೊರತುಪಡಿಸಿ ಇನ್ನೇನನ್ನೂ ಬರೆದಿಡಬಾರದು ಮತ್ತು ಹಾಗೆ ಯಾರಾದರೂ ಬರೆದಿಟ್ಟಿದ್ದರೆ ಅದನ್ನು ಈ ಕೂಡಲೇ ಅಳಿಸಿ ಹಾಕಬೇಕೆಂದು ಪ್ರವಾದಿ ಹೇಳಿದ್ದಾರೆ.(ಸಹಿ-ಮುಸ್ಲಿಂ.3004) ಆದರೆ ಇದನ್ನು ಮೀರಿ ಬರೆದಿಡಲಾಗಿರುವ ಹದೀಸ್…

  • |

    ನಯವಂಚನೆಯ ನವ ರೂಪಗಳು; 2.ತವ್ರಿಯಾ

    2] ತವ್ರಿಯಾ (ತೌರಿಯಾ) ಇದಕ್ಕೆ ಸಮೀಪವಾದ ಇಂಗ್ಲೀಷಿನ ನುಡಿಗಟ್ಟು Dog whistle ಎನ್ನಬಹುದು. ಮುಸ್ಲಿಮನು ಕೊಡುವ ಹೇಳಿಕೆ ಅಥವಾ ವಾಕ್ಯಕ್ಕೆ ಮೇಲಿನ ಅರ್ಥವೇ ಬೇರೆ ; ಅವರ ಒಳಾರ್ಥವೇ ಬೇರೆ ಇರುತ್ತದೆ. ತನ್ನ ಜನರಿಗೆ ತನ್ನ ಮಾತಿನ ಒಳಾರ್ಥ ತಿಳಿದಿರಬೇಕು ; ಕಾಫಿರ ಜನಕ್ಕೆ ಅವರ ಸುಳಿವೂ ಸಹಾ ಸಿಕ್ಕಿರದಂತೆ ಮಾತಿನ ವರಸೆಯನ್ನು ಹೆಣೆಯಲಾಗುತ್ತದೆ. ಮಾತು ಟೆಕ್ನಿಕಲ್ಲಿ ಸರಿಯಾಗಿರುತ್ತದೆ; ಆದರೆ ನೈತಿಕವಾಗಿ ದಾರಿತಪ್ಪಿಸಿರುತ್ತದೆ. ರಚನಾತ್ಮಕವಾಗಿ ಅಸ್ಪಷ್ಟತೆಯ ಸುಳ್ಳನ್ನು ಸತ್ಯದ ಟೆಕ್ನಿಕಲ್ ಆವರಣದೊ ಳಗಿಟ್ಟು ವಂಚಿಸುವ ಸಂಚು ಎನ್ನಬಹುದು….

  • |

    ಇಸ್ಲಾಮಿನಲ್ಲಿ ವರ್ಣಬೇಧ ಮತ್ಸರ

    ವರ್ಣಭೇದ ಮತ್ಸರದ Ishaq:243 “I heard the Apostle say: ‘Whoever wants to see Satan should look at Nabtal!’ He was a black man with long flowing hair, inflamed eyes, and dark ruddy cheeks…. Allah sent down concerning him: ‘To those who annoy the Prophet there is a painful doom.” [9:61] “Gabriel came to Muhammad and said,…

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

  • | |

    ಹಾಸ್ಯಸ್ಪದ ಅಹಾದೀಸ್; ಕುದುರೆಯ ಲದ್ದಿ-ಜನ್ನತ್ತಿನ ಸಿದ್ಧಿ!

    ಕುದುರೆ ಲದ್ದಿ – ಜನ್ನತ್ತಿನ ಸಿದ್ಧಿ! ಅಧ್ಯಾಯ 45: ಜಿಹಾದಿಗೆಂದು ಕುದುರೆ ಸಾಕುವುದರ ಶ್ರೇಷ್ಠತೆಯನ್ನು ಕುರಿತಾದ ಹದೀಸು ಸಹೀ ಅಲ್ ಬುಕಾರಿ: ಅಂತರರಾಷ್ಟ್ರೀಯ ಹದೀಸ್ ಸಂಖ್ಯೆ 2853, ಅಬು ಹುರೈರಾ ವರದಿ ಮಾಡುತ್ತಾನೆ” ಯಾರೇ ಆಗಲಿ, ಜಿಹಾದಿಗೆಂದು ಕುದುರೆಯನ್ನು ಸಾಕಿದ್ದೇ ಆದರೆ, ಅಲ್ಲಾಹುವಿನ ಮೇಲಿನ ವಿಶ್ವಾಸದಿಂದ ಪ್ರೇರಿತನಾಗಿ ಜಿಹಾದಿಗೆಂದು ಕುದುರೆಯನ್ನು ಸಲಹಿಕೊಂಡಿದ್ದೇ ಆದರೆ ಕಯಾಮತ್ತಿನ ನ್ಯಾಯ ನಿರ್ಣಯ ದಿನದಂದು ಅಲ್ಲಾಹು ಆ ಕುದುರೆಯ ಮಾಲೀಕನಿಗೆ ಬಹುವಿಧದದಲ್ಲಿ ಬಹುಮಾನ ರೂಪವಾಗಿ ಆತನ ಖಾತೆಗೆ ಕೃಪಾಂಕಗಳನ್ನು ಹಾಕಿ ಭೋಗ ಭಾಗ್ಯಗಳನ್ನು…

Leave a Reply

Your email address will not be published. Required fields are marked *