|

ಹದೀಸುಗಳ ಅಸಲಿ ಕಥೆ

ಮುಸ್ಲಿಮರು ಕುರಾನಿನ ನಂತರ ಅತಿ ಹೆಚ್ಚು ಪವಿತ್ರತೆ ನೀಡಿ ಗೌರವಿಸುವ ಗ್ರಂಥಗಳೆಂದರೆ ಹದೀಸ್ ಗ್ರಂಥಗಳು. ತನ್ಮೂಲಕ ಕುರಾನ್ ಒಂದು ಸಮಗ್ರ ಮತ್ತು ಸಂಪೂರ್ಣ ಗ್ರಂಥವಲ್ಲ ಎಂಬುದನ್ನು ಮುಸ್ಲಿಮರು ಇಲ್ಲಿ ಒಪ್ಪದೆಯೇ ಒಪ್ಪಿಕೊಳ್ಳುತ್ತಾರೆ! ಆದರೆ ನಿಮಗೆ ಗೊತ್ತೇ, ಹದೀಸ್ ಗಳನ್ನು ಬರೆದಿಡಬಾರದೆಂದು ಪ್ರವಾದಿ ಮೊಹಮ್ಮದರ ಆದೇಶವಿರುವ ಹದೀಸ್ ಇದೆ!!!

ಕುರಾನ್ ಅನ್ನು ಹೊರತುಪಡಿಸಿ ಇನ್ನೇನನ್ನೂ ಬರೆದಿಡಬಾರದು ಮತ್ತು ಹಾಗೆ ಯಾರಾದರೂ ಬರೆದಿಟ್ಟಿದ್ದರೆ ಅದನ್ನು ಈ ಕೂಡಲೇ ಅಳಿಸಿ ಹಾಕಬೇಕೆಂದು ಪ್ರವಾದಿ ಹೇಳಿದ್ದಾರೆ.(ಸಹಿ-ಮುಸ್ಲಿಂ.3004) ಆದರೆ ಇದನ್ನು ಮೀರಿ ಬರೆದಿಡಲಾಗಿರುವ ಹದೀಸ್ ಗ್ರಂಥಗಳು ಇಂದು ಕುರಾನ್ ನಂತರದ ಎರಡನೇ ಸ್ಥಾನ ಪಡೆದಿರುವ ಹದೀಸ್ ಗ್ರಂಥಗಳು!

ಹಾಗಾಗಿಯೇ ಸಹಾಬಿಗಳಾಗಲಿ ಪ್ರವಾದಿ ಅವರ ಅನುಯಾಯಿಗಳಾಗಲಿ ಯಾರೂ ಹಧೀಸ್ ಗಳನ್ನು ಬರೆದಿಡಲಿಲ್ಲ . ಪ್ರವಾದಿ ಮರಣದ ಸುಮಾರು 250 ವರ್ಷಗಳ ಬಳಿಕ ವಿದೇಶಗಳಿಂದ ಹೋದ ಕೆಲವು ಅನರಬಿ ವಿದ್ವಾಂಸರು ಈ ಹದೀಸಗಳನ್ನು ಬರೆದಿಡುವ ಮತ್ತು ಕ್ರೂಢೀಕರಿಸುವ ಕೆಲಸ ಮಾಡಿ ಇಂದಿನ ಗೊಂದಲಗಳಿಗೆ ಕಾರಣರಾದರು. ಅಲ್ಲದೆ ಇಂದು ಪ್ರಸ್ತುತದಲ್ಲಿರುವ ಬಹುತೇಕ ಆಚರಣೆಗಳು ಅನರಬಿಗಳು ಬರೆದ ಹದೀಸಿನ ಮೇಲೆ ನಿಂತಿವೆ.

Ex-muslims of karnataka

Loading

Similar Posts

  • ಹಾಸ್ಯಾಸ್ಪದ ಹದೀಸುಗಳು; ಭಾಗ 20

    ಡಾಕ್ಟರ್ ಸಲ್ಲಲ್ಲಾಹುವಿನ ಭೇದಿ ಟ್ರೀಟ್ ಮೆಂಟ್ ಪ್ರಸಂಗ: ಸಹೀ ಅಲ್ ಬುಕಾರಿಯ 5716 ನೇ ಹದೀಸಿನ ಪ್ರಕಾರ ಭೇದಿ ಆಗುವ ಹೊಟ್ಟೆಯೇ ಸುಳ್ಳು ಹೇಳುತ್ತಾ ಅಲ್ಲಾಹು ಮತ್ತು ಸಲ್ಲಲ್ಲಾಹುವಿನ ಗುಸ್ತಾಫಿ ಮಾಡಿದೆ. ಹೂಸಿದ್ದು ಕೆಮ್ಮಿದ್ದು ಹೆಂಡತಿಗೆ ಹೊಡೆದದ್ದು, ತಿಂದದ್ದು ಹೇತದ್ದು ಎಲ್ಲದ್ದಕ್ಕೂ ಮಹಮ್ಮದರನ್ನು ಅನುಸರಿಸುವ ಅನುಕರಿಸುವ ಮತ್ತು ಅಪ್ಪಣೆಯನ್ನು ಕೇಳುವ ಪರಿಪಾಠ ಸಾಹಬಾಗಳೆಂಬ ಸಲ್ಲಲ್ಲಾಹುವಿನ ಹಿಂಬಾಲಕರಿಗಿತ್ತು. ಅದರಂತೆಯೇ ಒಂದೊಮ್ಮೆ ಒಬ್ಬ ಮನುಷ್ಯನು ಸಲ್ಲಲ್ಲಾಹುವಿನ ಬಳಿಗೆ ಬಂದು “ಓ ಪ್ರವಾದಿಯೇ ನನ್ನ ಸಹೋದರನಿಗೆ ಹೊಟ್ಟೆ ಕೆಟ್ಟು ಭೇದಿಗೆ ಶುರು…

  • ಸಲ್ಲಲ್ಲಾಹು ಮತ್ತು ಚಿಕ್ಕಪ್ಪನ ಸ್ತನಪಾನ

    ಮೊದಲು ಶಿಯಾ ಸಂಪ್ರದಾಯದ ಈ ಅಲ್ ಕಫಿ ಹದೀಸಿನ ನೇರ ಭಾಷಾಂತರವನ್ನು ಓದಿ ಬಿಡೋಣ ಈ ಹದೀಸಿನ ಪ್ರಕಾರ ಸಲ್ಲಲ್ಲಾಹುವು ಹುಟ್ಟಿದಾಗ ಒಂದು ಅದ್ಭುತ ಘಟಿಸಿತಂತೆ! . .” ಪವಿತ್ರ ಪ್ರವಾದಿ ಮಹಮ್ಮದ್ ಹುಟ್ಟಿದಾಗ ಹಾಲು ಕುಡಿಯದೇ ಕೆಲವಾರು ದಿನ ಬದುಕಬೇಕಾದ ಪರಿಸ್ಥಿತಿ ಬಂದಿತು. ಆಗ ಮಹಮ್ಮದನ ಚಿಕ್ಕಪ್ಪ ಅಬು ತಾಲಿಬ್ ಎಂಬ ಗಂಡಸು ಸಲ್ಲಲ್ಲಾಹುವನ್ನು ತನ್ನದೇಗೆ ಆನಿಸಿಕೊಂಡನು. ಏನಾಶ್ಚರ್ಯ ! ಗಂಡಿನೆದೆಯ ಮೊಲೆ ತೊಟ್ಟಿನ ಮೂಲಕ ಹಾಲು ಒಸರಲು ಪ್ರಾರಂಭವಾಗಿ ಹಸಿದಿದ್ದ ಮಗು ಸಲ್ಲಲ್ಲಾಹುವು ಲೊಚ…

  • | |

    ಶಾಂತಿಧೂತ !?

    ಮೊಹಮ್ಮದ್ ಎಂಬ ವ್ಯಕ್ತಿಯನ್ನು ವಿವಿಧ ವೇದಿಕೆಗಳಲ್ಲಿ ವಿಶ್ವಮಾನವನಂತೆ ಹೊಗಳಲಾಗುತ್ತದೆ. ಪಾಪ ಹೊಗಳಲಿ ಯಾರು ಬೇಡ ಅಂದಿದ್ದು. ಆದರೆ ನಿಜಕ್ಕೂ ಆ ವ್ಯಕ್ತಿಯಲ್ಲಿ ಅದಕ್ಕೆ ತಕ್ಕ ಗುಣಗಳಿದ್ದವೇ ? ಎನ್ನುವುದು ಪ್ರಶ್ನೆ. ತನ್ನ 40ನೇ ವಯಸ್ಸಿನಲ್ಲಿ ತಾನು ಪ್ರವಾದಿ ಅಂತಾ ಘೋಷಿಸಿಕೊಂಡ. ಆದರೆ ಅದಾದ 13 ವರ್ಷಗಳ ನಂತರವೂ ಮೆಕ್ಕಾದಲ್ಲಿ ಆತನ ಮತದಲ್ಲಿ ಇದ್ದವರು ಕೇವಲ 150 ಹಿಂಬಾಲಕರು ಮಾತ್ರ. ಯಾವಾಗ ಮೆಕ್ಕಾ ತೊರೆದು ಮದಿನಾಕ್ಕೆ ಪಲಾಯನ(ಹಿಜೀರಾ) ಮಾಡಿದನೋ ಅಲ್ಲಿಂದ ರಕ್ತ ಚರಿತ್ರೆ ಪ್ರಾರಂಭವಾಯಿತು. ಮದಿನಾದಲ್ಲಿ ಮಕ್ಕಾದಲ್ಲಿದ್ದಂತಹ ವಿರೋಧಗಳಾವೂ…

  • | |

    ಸ್ವರ್ಗವೋ ? ಕಾಮಪಶುಗಳ ಕೊಟ್ಟಿಗೆಯೋ ?

    ಇಸ್ಲಾಮಿನ ಆರನೇ ಸ್ತಂಭವೊಂದಿದೆ. ಅದನ್ನು ಮೇಲಾಗಿ ಐದು ಉಳಿದ ಸ್ಥಂಭಗಳ ಜತೆಗೆ ಹೇಳಿಲ್ಲದೇ ಇದ್ದರೂ ಸಹಾ ಷರಿಯಾದ ಪುಸ್ತಕಗಳಲ್ಲಿ , ಜಿಹಾದ್ ಕುರಿತಾದ ಲೇಖನಗಳಲ್ಲಿ ಮತ್ತು ಖುದ್ದಾಗಿ ಕುರಾನ್ ನಲ್ಲಿ ಅಲ್ಲಾಹುವಿನ ಮೂಲಕ ಮತ್ತು ಹದೀಸುಗಳಲ್ಲಿ ಮಹಮ್ಮದನ ಬಾಯಿಂದಲೇ ಜಿಹಾದ್ ಮತ್ತು ನಿರಂತರ ಹೋರಾಟದ ಅವಶ್ಯಕತೆಯನ್ನು ಹಾಗೂ ಅದು ತಂದು ಕೊಡಬಹುದಾದ ಅಲ್ಲಾಹುವಿನ ಕೃಪೆಯ ಮಹಾಪೂರವನ್ನು ಒತ್ತಿ ಒತ್ತಿ ಹೇಳಲಾಗಿದೆ. ಎಲ್ಲಾ ಮತಾನುಯಾಯಿ ಮುಸ್ಲಿಮನಿಗೆ ಜಿಹಾದ್ ಕಡ್ಡಾಯ [ ಅಂಗವಿಕಲರ ಹೊರತು ] ಇಂತಹ “ಪವಿತ್ರ ”…

  • |

    ಇಸ್ಲಾಮಿನಲ್ಲಿ ವರ್ಣಬೇಧ ಮತ್ಸರ

    ವರ್ಣಭೇದ ಮತ್ಸರದ Ishaq:243 “I heard the Apostle say: ‘Whoever wants to see Satan should look at Nabtal!’ He was a black man with long flowing hair, inflamed eyes, and dark ruddy cheeks…. Allah sent down concerning him: ‘To those who annoy the Prophet there is a painful doom.” [9:61] “Gabriel came to Muhammad and said,…

  • | |

    ಹಾಸ್ಯಸ್ಪದ ಅಹಾದೀಸ್; ಕುದುರೆಯ ಲದ್ದಿ-ಜನ್ನತ್ತಿನ ಸಿದ್ಧಿ!

    ಕುದುರೆ ಲದ್ದಿ – ಜನ್ನತ್ತಿನ ಸಿದ್ಧಿ! ಅಧ್ಯಾಯ 45: ಜಿಹಾದಿಗೆಂದು ಕುದುರೆ ಸಾಕುವುದರ ಶ್ರೇಷ್ಠತೆಯನ್ನು ಕುರಿತಾದ ಹದೀಸು ಸಹೀ ಅಲ್ ಬುಕಾರಿ: ಅಂತರರಾಷ್ಟ್ರೀಯ ಹದೀಸ್ ಸಂಖ್ಯೆ 2853, ಅಬು ಹುರೈರಾ ವರದಿ ಮಾಡುತ್ತಾನೆ” ಯಾರೇ ಆಗಲಿ, ಜಿಹಾದಿಗೆಂದು ಕುದುರೆಯನ್ನು ಸಾಕಿದ್ದೇ ಆದರೆ, ಅಲ್ಲಾಹುವಿನ ಮೇಲಿನ ವಿಶ್ವಾಸದಿಂದ ಪ್ರೇರಿತನಾಗಿ ಜಿಹಾದಿಗೆಂದು ಕುದುರೆಯನ್ನು ಸಲಹಿಕೊಂಡಿದ್ದೇ ಆದರೆ ಕಯಾಮತ್ತಿನ ನ್ಯಾಯ ನಿರ್ಣಯ ದಿನದಂದು ಅಲ್ಲಾಹು ಆ ಕುದುರೆಯ ಮಾಲೀಕನಿಗೆ ಬಹುವಿಧದದಲ್ಲಿ ಬಹುಮಾನ ರೂಪವಾಗಿ ಆತನ ಖಾತೆಗೆ ಕೃಪಾಂಕಗಳನ್ನು ಹಾಕಿ ಭೋಗ ಭಾಗ್ಯಗಳನ್ನು…

Leave a Reply

Your email address will not be published. Required fields are marked *